ಬ್ರೇಕಿಂಗ್ ನ್ಯೂಸ್
29-03-24 03:40 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.29: ಕೇಂದ್ರ ಗೃಹ ಸಚಿವ ಅಮಿತ್ ಶಾ ಗೂಂಡಾ, ರೌಡಿ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಮಾಡಿರುವ ಟೀಕೆಗೆ ಬಿಜೆಪಿ ನಾಯಕ ಸಿಟಿ ರವಿ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಪ್ಪನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಹೀಗೆಯೇ. ಇವರು ಎಂದಾದರೂ ಪಕ್ಷದ ಕೆಲಸವನ್ನ ಮಾಡಿದ್ದಾರೆಯೇ ಎಂದು ಯತೀಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
![]()
1982ರಲ್ಲಿಯೇ ಅಮಿತ್ ಶಾ ಬಿಜೆಪಿಯ ಬೂತ್ ಅಧ್ಯಕ್ಷರಾಗಿದ್ದರು. ಆಗ ಇವರಪ್ಪ ಎಂಎಲ್ಎ ಕೂಡ ಆಗಿರಲಿಲ್ಲ. ಅಪ್ಪನ ದುಡ್ಡಿನ ಮೇಲೆ ಶಾಸಕ ಆದವರು ಎಂದು ಯತೀಂದ್ರ ವಿರುದ್ಧ ರವಿ ಕೆಂಡಕಾರಿದ್ದಾರೆ.
ನಾವು ವಿದ್ಯಾರ್ಥಿಗಳಿದ್ದಾಗ ವಿದ್ಯಾರ್ಥಿ ನಾಯಕರಾಗಿದ್ದೆವು. ಆಗ ನಮ್ಮ ಮೇಲೂ ಗೂಂಡಾ ಆ್ಯಕ್ಟ್ ಕೇಸ್ ಹಾಕಿದ್ದರು. ಹಾಗಾದ್ರೆ, ನಾನು ಗೂಂಡಾನಾ ಎಂದು ಸಿಟಿ ರವಿ ಪ್ರಶ್ನಿಸಿದ್ದಾರೆ.
ಯತೀಂದ್ರ ಅಪ್ಪನ ಹೆಸರಲ್ಲಿ ಅಧಿಕಾರ ಚಲಾಯಿಸುತ್ತಿದ್ದಾರೆ. ಇಂಥವರಿಗೆ ಬಡವರ ಕಷ್ಟ ಕಾಣಿಸುತ್ತದೆಯೇ? ಚುನಾವಣೆ ಮುಗಿದ ಮೇಲೆ ಇವರೆಲ್ಲ ಎಲ್ಲಿರುತ್ತಾರೋ ಎಂದು ರವಿ ವಾಗ್ದಾಳಿ ನಡೆಸಿದ್ದಾರೆ.

ಏನು ಹೇಳಿದ್ದರು ಯತೀಂದ್ರ ಸಿದ್ದರಾಮಯ್ಯ?
ಚಾಮರಾಜನಗರದ ಹನೂರಿನಲ್ಲಿ ಗುರುವಾರ ಕಾಂಗ್ರೆಸ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಯತೀಂದ್ರ ಸಿದ್ದರಾಮಯ್ಯ, ಅಮಿತ್ ಶಾ ಗುಜರಾತ್ನಲ್ಲಿ ಕೊಲೆ ಆರೋಪ ಎದುರಿಸುತ್ತಿದ್ದಾರೆ. ಅವರಿಗೆ ಅಪರಾಧ ಚಟುವಟಿಕೆಗಳ ಹಿನ್ನೆಲೆ ಇದೆ. ಆದರೆ ಈಗ ಅವರು ದೇಶದಲ್ಲಿ ಉನ್ನತ ಸ್ಥಾನದಲ್ಲಿದ್ದಾರೆ. ಅವರೊಬ್ಬ ‘ಗೂಂಡಾ, ರೌಡಿ’ ಎಂದು ಟೀಕಿಸಿದ್ದರು.
Congress leader Yathindra Siddaramaiah on Thursday targeted BJP leader and Home minister Amit Shah by accusing him of being a 'goonda, rowdy'.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am