ಬ್ರೇಕಿಂಗ್ ನ್ಯೂಸ್
29-03-24 03:40 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.29: ಕೇಂದ್ರ ಗೃಹ ಸಚಿವ ಅಮಿತ್ ಶಾ ಗೂಂಡಾ, ರೌಡಿ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಮಾಡಿರುವ ಟೀಕೆಗೆ ಬಿಜೆಪಿ ನಾಯಕ ಸಿಟಿ ರವಿ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಪ್ಪನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಹೀಗೆಯೇ. ಇವರು ಎಂದಾದರೂ ಪಕ್ಷದ ಕೆಲಸವನ್ನ ಮಾಡಿದ್ದಾರೆಯೇ ಎಂದು ಯತೀಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
![]()
1982ರಲ್ಲಿಯೇ ಅಮಿತ್ ಶಾ ಬಿಜೆಪಿಯ ಬೂತ್ ಅಧ್ಯಕ್ಷರಾಗಿದ್ದರು. ಆಗ ಇವರಪ್ಪ ಎಂಎಲ್ಎ ಕೂಡ ಆಗಿರಲಿಲ್ಲ. ಅಪ್ಪನ ದುಡ್ಡಿನ ಮೇಲೆ ಶಾಸಕ ಆದವರು ಎಂದು ಯತೀಂದ್ರ ವಿರುದ್ಧ ರವಿ ಕೆಂಡಕಾರಿದ್ದಾರೆ.
ನಾವು ವಿದ್ಯಾರ್ಥಿಗಳಿದ್ದಾಗ ವಿದ್ಯಾರ್ಥಿ ನಾಯಕರಾಗಿದ್ದೆವು. ಆಗ ನಮ್ಮ ಮೇಲೂ ಗೂಂಡಾ ಆ್ಯಕ್ಟ್ ಕೇಸ್ ಹಾಕಿದ್ದರು. ಹಾಗಾದ್ರೆ, ನಾನು ಗೂಂಡಾನಾ ಎಂದು ಸಿಟಿ ರವಿ ಪ್ರಶ್ನಿಸಿದ್ದಾರೆ.
ಯತೀಂದ್ರ ಅಪ್ಪನ ಹೆಸರಲ್ಲಿ ಅಧಿಕಾರ ಚಲಾಯಿಸುತ್ತಿದ್ದಾರೆ. ಇಂಥವರಿಗೆ ಬಡವರ ಕಷ್ಟ ಕಾಣಿಸುತ್ತದೆಯೇ? ಚುನಾವಣೆ ಮುಗಿದ ಮೇಲೆ ಇವರೆಲ್ಲ ಎಲ್ಲಿರುತ್ತಾರೋ ಎಂದು ರವಿ ವಾಗ್ದಾಳಿ ನಡೆಸಿದ್ದಾರೆ.

ಏನು ಹೇಳಿದ್ದರು ಯತೀಂದ್ರ ಸಿದ್ದರಾಮಯ್ಯ?
ಚಾಮರಾಜನಗರದ ಹನೂರಿನಲ್ಲಿ ಗುರುವಾರ ಕಾಂಗ್ರೆಸ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಯತೀಂದ್ರ ಸಿದ್ದರಾಮಯ್ಯ, ಅಮಿತ್ ಶಾ ಗುಜರಾತ್ನಲ್ಲಿ ಕೊಲೆ ಆರೋಪ ಎದುರಿಸುತ್ತಿದ್ದಾರೆ. ಅವರಿಗೆ ಅಪರಾಧ ಚಟುವಟಿಕೆಗಳ ಹಿನ್ನೆಲೆ ಇದೆ. ಆದರೆ ಈಗ ಅವರು ದೇಶದಲ್ಲಿ ಉನ್ನತ ಸ್ಥಾನದಲ್ಲಿದ್ದಾರೆ. ಅವರೊಬ್ಬ ‘ಗೂಂಡಾ, ರೌಡಿ’ ಎಂದು ಟೀಕಿಸಿದ್ದರು.
Congress leader Yathindra Siddaramaiah on Thursday targeted BJP leader and Home minister Amit Shah by accusing him of being a 'goonda, rowdy'.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am