ಬ್ರೇಕಿಂಗ್ ನ್ಯೂಸ್
29-03-24 03:40 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.29: ಕೇಂದ್ರ ಗೃಹ ಸಚಿವ ಅಮಿತ್ ಶಾ ಗೂಂಡಾ, ರೌಡಿ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಮಾಡಿರುವ ಟೀಕೆಗೆ ಬಿಜೆಪಿ ನಾಯಕ ಸಿಟಿ ರವಿ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಪ್ಪನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಹೀಗೆಯೇ. ಇವರು ಎಂದಾದರೂ ಪಕ್ಷದ ಕೆಲಸವನ್ನ ಮಾಡಿದ್ದಾರೆಯೇ ಎಂದು ಯತೀಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
![]()
1982ರಲ್ಲಿಯೇ ಅಮಿತ್ ಶಾ ಬಿಜೆಪಿಯ ಬೂತ್ ಅಧ್ಯಕ್ಷರಾಗಿದ್ದರು. ಆಗ ಇವರಪ್ಪ ಎಂಎಲ್ಎ ಕೂಡ ಆಗಿರಲಿಲ್ಲ. ಅಪ್ಪನ ದುಡ್ಡಿನ ಮೇಲೆ ಶಾಸಕ ಆದವರು ಎಂದು ಯತೀಂದ್ರ ವಿರುದ್ಧ ರವಿ ಕೆಂಡಕಾರಿದ್ದಾರೆ.
ನಾವು ವಿದ್ಯಾರ್ಥಿಗಳಿದ್ದಾಗ ವಿದ್ಯಾರ್ಥಿ ನಾಯಕರಾಗಿದ್ದೆವು. ಆಗ ನಮ್ಮ ಮೇಲೂ ಗೂಂಡಾ ಆ್ಯಕ್ಟ್ ಕೇಸ್ ಹಾಕಿದ್ದರು. ಹಾಗಾದ್ರೆ, ನಾನು ಗೂಂಡಾನಾ ಎಂದು ಸಿಟಿ ರವಿ ಪ್ರಶ್ನಿಸಿದ್ದಾರೆ.
ಯತೀಂದ್ರ ಅಪ್ಪನ ಹೆಸರಲ್ಲಿ ಅಧಿಕಾರ ಚಲಾಯಿಸುತ್ತಿದ್ದಾರೆ. ಇಂಥವರಿಗೆ ಬಡವರ ಕಷ್ಟ ಕಾಣಿಸುತ್ತದೆಯೇ? ಚುನಾವಣೆ ಮುಗಿದ ಮೇಲೆ ಇವರೆಲ್ಲ ಎಲ್ಲಿರುತ್ತಾರೋ ಎಂದು ರವಿ ವಾಗ್ದಾಳಿ ನಡೆಸಿದ್ದಾರೆ.

ಏನು ಹೇಳಿದ್ದರು ಯತೀಂದ್ರ ಸಿದ್ದರಾಮಯ್ಯ?
ಚಾಮರಾಜನಗರದ ಹನೂರಿನಲ್ಲಿ ಗುರುವಾರ ಕಾಂಗ್ರೆಸ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಯತೀಂದ್ರ ಸಿದ್ದರಾಮಯ್ಯ, ಅಮಿತ್ ಶಾ ಗುಜರಾತ್ನಲ್ಲಿ ಕೊಲೆ ಆರೋಪ ಎದುರಿಸುತ್ತಿದ್ದಾರೆ. ಅವರಿಗೆ ಅಪರಾಧ ಚಟುವಟಿಕೆಗಳ ಹಿನ್ನೆಲೆ ಇದೆ. ಆದರೆ ಈಗ ಅವರು ದೇಶದಲ್ಲಿ ಉನ್ನತ ಸ್ಥಾನದಲ್ಲಿದ್ದಾರೆ. ಅವರೊಬ್ಬ ‘ಗೂಂಡಾ, ರೌಡಿ’ ಎಂದು ಟೀಕಿಸಿದ್ದರು.
Congress leader Yathindra Siddaramaiah on Thursday targeted BJP leader and Home minister Amit Shah by accusing him of being a 'goonda, rowdy'.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 08:01 pm
HK News Staffer
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm