ಬ್ರೇಕಿಂಗ್ ನ್ಯೂಸ್
31-03-24 09:52 pm HK News Desk ಕರ್ನಾಟಕ
ಹುಬ್ಬಳ್ಳಿ, ಮಾ.31: ಹೂತಿಟ್ಟ ಕೋತಿಯ ಮೃತದೇಹವನ್ನು ಮೇಲೆತ್ತಿ ತೆಗೆದುಕೊಂಡು ಹೋಗಲು ಯತ್ನಿಸಿದ ಮೌಲ್ವಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ನಡೆದಿದೆ.
ಬ್ಯಾಹಟ್ಟಿ ಗ್ರಾಮದ ಆಂಜನೇಯ ದೇವಸ್ಥಾನದ ಆವರಣದಲ್ಲಿ ಸತ್ತ ಕೋತಿಯನ್ನು ಮಣ್ಣಿನಲ್ಲಿ ಹೂತಿದ್ದು ಅದನ್ನು ಹೊರತಗೆಯಲು ಮೌಲ್ವಿ ಯತ್ನಿಸಿದ್ದಾನೆ. ಬ್ಯಾಹಟ್ಟಿ ಗ್ರಾಮದ ಇಮಾಮಸಾಬ್ ತಡಸ ಎಂಬ ಮೌಲ್ವಿ ಕೃತ್ಯ ಎಸಗಿದ್ದಾನೆ. ಆಂಜನೇಯ ದೇವಸ್ಥಾನ ಆವರಣದಲ್ಲಿ ಗುಂಡಿ ತೆಗೆದ ಇಮಾಮಸಾಬ್ ನನ್ನು ನೋಡಿದ ಸ್ಥಳೀಯರು ಸೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಷಯ ಗೊತ್ತಾಗಿ ಇಮಾಮಸಾಬ್ ನನ್ನ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ, ಮೌಲ್ವಿ ತಪ್ಪಾಗಿದೆ ಎಂದು ಒಪ್ಪಿಕೊಂಡಿದ್ದಾನೆ. ಯಾಕೆ ಕೋತಿ ಶವ ಇರುವಲ್ಲಿ ಗುಂಡಿ ಅಗೆದಿದೀಯಾ ಎಂದು ತೀವ್ರ ಪ್ರಶ್ನೆ ಮಾಡಿದ್ದಾರೆ. ಔಷಧಿಗಾಗಿ ಕೋತಿ ಬೇಕಿತ್ತು ಎಂದ ಇಮಾಮಸಾಬ್ ನನ್ನು ಸ್ಥಳೀಯರು ಜೋರು ಮಾಡಿದ್ದಾರೆ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಆಗಮಿಸಿದ್ದು ಮೌಲ್ವಿಯನ್ನು ವಶಕ್ಕೆ ಪಡೆದಿದ್ದಾರೆ.
ಈ ವೇಳೆ ದೇವಸ್ಥಾನಕ್ಕೆ ಭೇಟಿ ನೀಡಿದ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಇಮಾಮಸಾಬ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
Hubbali muslim priest tries to remove buried monkey, villagers protest.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
10-01-26 10:45 pm
Mangalore Correspondent
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ...
10-01-26 06:07 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm