ಬ್ರೇಕಿಂಗ್ ನ್ಯೂಸ್
01-04-24 07:02 pm Bangalore Correspondent ಕರ್ನಾಟಕ
ಬೆಂಗಳೂರು, ಏ.01: ರಾಜಧಾನಿ ಬೆಂಗಳೂರಿನಲ್ಲಿ ಚಾಲಕನ ನಿರ್ಲಕ್ಷ್ಯಕ್ಕೆ 4 ವರ್ಷದ ಬಾಲಕ ಪ್ರಾಣ ಕಳೆದುಕೊಂಡಿದ್ದಾನೆ. ಅಶ್ವಿತ್ ಮೃತ ದುರ್ದೈವಿ ಎಂದು ತಿಳಿದು ಬಂದಿದೆ.
ಬೆಂಗಳೂರಿನ ಊರ್ವಶಿ ಥಿಯೇಟರ್ ಸಮೀಪ ಈ ಅಪಘಾತ ಸಂಭವಿಸಿದೆ. ಕ್ಯಾಂಟರ್ ಚಾಲಕನ ಎಡವಟ್ಟಿಗೆ ಅಶ್ವಿತ್ ಜೀವ ಬಿಟ್ಟಿದ್ದಾನೆ. ಟ್ಯಾಂಕರ್ ವಾಹನವನ್ನು ರಿವರ್ಸ್ ತೆಗೆಯುವಾಗ ಅಶ್ವಿತ್ಗೆ ಡಿಕ್ಕಿ ಹೊಡೆದಿದೆ. ನಂತರ ಕೆಳಗೆ ಬಿದ್ದ ಅಶ್ವಿತ್ ಟೈಯರ್ನಡಿ ಸಿಲುಕಿದ್ದಾನೆ. ಚಾಲಕನ ಅಜಾಗರೂಕತೆಯಿಂದ ಅಶ್ವಿತ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕಲಾಸಿಪಾಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.
4 year old boy dies of truck accident in Bangalore
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm