ಬ್ರೇಕಿಂಗ್ ನ್ಯೂಸ್
01-04-24 08:02 pm Bangalore Correspondent ಕರ್ನಾಟಕ
ಬೆಂಗಳೂರು, ಏ.1: ಮಂಡ್ಯ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿರಿವಂತ ಉದ್ಯಮಿ ವೆಂಕಟರಮಣೇ ಗೌಡ ಅಲಿಯಾಸ್ ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ ತನ್ನ ಆಸ್ತಿ ಘೋಷಣೆ ಮಾಡಿದ್ದು 410 ಕೋಟಿ ಆಸ್ತಿ ಹೊಂದಿರೋದಾಗಿ ಅಫಿಡವಿಟ್ ನೀಡಿದ್ದಾರೆ.
ಸ್ಟಾರ್ ಚಂದ್ರು ಹೆಸರಲ್ಲಿ 237 ಕೋಟಿ ಆಸ್ತಿ ಇದ್ದರೆ, ಪತ್ನಿ ಕುಸುಮಾ ಹೆಸರಲ್ಲಿ 146 ಕೋಟಿ ಆಸ್ತಿ ಇರುವ ಬಗ್ಗೆ ಘೋಷಣೆ ಮಾಡಿದ್ದಾರೆ.
ಸ್ಟಾರ್ ಚಂದ್ರು ಹುಟ್ಟುವಾಗಲೇ ಕೋಟ್ಯಾಧೀಶ!
ಮೂಲತಃ ರೈತ ಕುಟಂಬದಿಂದ ಬಂದಿರುವ ಸ್ಟಾರ್ ಚಂದ್ರು ಹುಟ್ಟುವಾಗಲೇ ಆಗರ್ಭ ಸಿರಿವಂತ. ಅವರಿಗೆ ಪಿತ್ರಾರ್ಜಿತವಾಗಿ ಅವಿಭಕ್ತ ಕುಟುಂಬದಿಂದ ಬಂದಿರುವ ಆಸ್ತಿಯೇ 26 ಕೋಟಿ ಇದೆಯಂತೆ. ಪಿತ್ರಾರ್ಜಿತ ಆಸ್ತಿ ಮೌಲ್ಯ 26 ಕೋಟಿ ಎಂದು ನಮೂದಿಸಿದ್ದಾರೆ.
ಇನ್ನು ಸ್ಟಾರ್ ಚಂದ್ರು ಅವರ ಚರಾಸ್ತಿ ಮೌಲ್ಯ 99.36 ಕೋಟಿ ಇದೆ. ಪತ್ನಿ ಕುಸುಮಾ ಹೆಸರಲ್ಲಿ 4.20 ಕೋಟಿ ಚರಾಸ್ತಿ ಇದೆ. ಚಂದ್ರು ಕೈಯಲ್ಲಿ ನಗದು 1,36,14,355 ರೂ. ಹೊಂದಿದ್ದಾರೆ. ತನ್ನದೇ ಹೆಸರಲ್ಲಿ ಮೂರು ಟ್ರ್ಟಾಕ್ಟರ್ ಹೊಂದಿರುವ ಸ್ಟಾರ್ ಚಂದ್ರು ಮಾಲೀಕತ್ವದಲ್ಲಿ ಕಾರು ಇಲ್ಲ.
ಸ್ಟಾರ್ ಚಂದ್ರು ಪತ್ನಿ ಕುಸುಮ ಅವರ ಸ್ತಿರಾಸ್ತಿ ಮೌಲ್ಯ 127 ಕೋಟಿ ಇದೆ. ನಗದು 64,94,175 ರೂ. ಇದೆಯಂತೆ. ಪತ್ನಿ ಕುಸುಮಾ ಬಳಿಯೂ ಸ್ವಂತ ಹೆಸರಲ್ಲಿ ವಾಹನ ಇಲ್ಲ. ಚಿನ್ನ 4.2 ಕೆಜಿ (₹ 2.30 ಕೋಟಿ), ವಜ್ರ 71 ಸಿಟಿಎಸ್ (₹ 15 ಲಕ್ಷ), ಬೆಳ್ಳಿ 26 ಕೆಜಿ (₹21.50 ಲಕ್ಷ) ಇದೆ.
ಸ್ಟಾರ್ ಚಂದ್ರು ಮತ್ತು ಪತ್ನಿ ಕುಸುಮಾ ಯಾವುದೇ ಸಾಲ ಹೊಂದಿಲ್ಲ. ಸ್ಟಾರ್ ಚಂದ್ರು ಹೆಸರಲ್ಲಿ ಯಾವುದೇ ಕ್ರಿಮಿನಲ್ ಪ್ರಕರಣವೂ ಇಲ್ಲ. ಮಂಡ್ಯ, ಬೆಂಗಳೂರಿನಲ್ಲಿ ಉದ್ಯಮಿಯಾಗಿದ್ದು ಕಾಲ ಕಾಲಕ್ಕೆ ತೆರಿಗೆ ಪಾವತಿಸಿರುವ ಬಗ್ಗೆ ಸ್ಟಾರ್ ಚಂದ್ರು ಹೇಳಿಕೊಂಡಿದ್ದಾರೆ.
Mandya congress candidate Star Chandru richest candidate after DK Suresh, 410 crores wealth, no loan no car, 4 kilo Gold.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am