ಬ್ರೇಕಿಂಗ್ ನ್ಯೂಸ್
01-04-24 08:02 pm Bangalore Correspondent ಕರ್ನಾಟಕ
ಬೆಂಗಳೂರು, ಏ.1: ಮಂಡ್ಯ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿರಿವಂತ ಉದ್ಯಮಿ ವೆಂಕಟರಮಣೇ ಗೌಡ ಅಲಿಯಾಸ್ ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ ತನ್ನ ಆಸ್ತಿ ಘೋಷಣೆ ಮಾಡಿದ್ದು 410 ಕೋಟಿ ಆಸ್ತಿ ಹೊಂದಿರೋದಾಗಿ ಅಫಿಡವಿಟ್ ನೀಡಿದ್ದಾರೆ.
ಸ್ಟಾರ್ ಚಂದ್ರು ಹೆಸರಲ್ಲಿ 237 ಕೋಟಿ ಆಸ್ತಿ ಇದ್ದರೆ, ಪತ್ನಿ ಕುಸುಮಾ ಹೆಸರಲ್ಲಿ 146 ಕೋಟಿ ಆಸ್ತಿ ಇರುವ ಬಗ್ಗೆ ಘೋಷಣೆ ಮಾಡಿದ್ದಾರೆ.
ಸ್ಟಾರ್ ಚಂದ್ರು ಹುಟ್ಟುವಾಗಲೇ ಕೋಟ್ಯಾಧೀಶ!
ಮೂಲತಃ ರೈತ ಕುಟಂಬದಿಂದ ಬಂದಿರುವ ಸ್ಟಾರ್ ಚಂದ್ರು ಹುಟ್ಟುವಾಗಲೇ ಆಗರ್ಭ ಸಿರಿವಂತ. ಅವರಿಗೆ ಪಿತ್ರಾರ್ಜಿತವಾಗಿ ಅವಿಭಕ್ತ ಕುಟುಂಬದಿಂದ ಬಂದಿರುವ ಆಸ್ತಿಯೇ 26 ಕೋಟಿ ಇದೆಯಂತೆ. ಪಿತ್ರಾರ್ಜಿತ ಆಸ್ತಿ ಮೌಲ್ಯ 26 ಕೋಟಿ ಎಂದು ನಮೂದಿಸಿದ್ದಾರೆ.
ಇನ್ನು ಸ್ಟಾರ್ ಚಂದ್ರು ಅವರ ಚರಾಸ್ತಿ ಮೌಲ್ಯ 99.36 ಕೋಟಿ ಇದೆ. ಪತ್ನಿ ಕುಸುಮಾ ಹೆಸರಲ್ಲಿ 4.20 ಕೋಟಿ ಚರಾಸ್ತಿ ಇದೆ. ಚಂದ್ರು ಕೈಯಲ್ಲಿ ನಗದು 1,36,14,355 ರೂ. ಹೊಂದಿದ್ದಾರೆ. ತನ್ನದೇ ಹೆಸರಲ್ಲಿ ಮೂರು ಟ್ರ್ಟಾಕ್ಟರ್ ಹೊಂದಿರುವ ಸ್ಟಾರ್ ಚಂದ್ರು ಮಾಲೀಕತ್ವದಲ್ಲಿ ಕಾರು ಇಲ್ಲ.
ಸ್ಟಾರ್ ಚಂದ್ರು ಪತ್ನಿ ಕುಸುಮ ಅವರ ಸ್ತಿರಾಸ್ತಿ ಮೌಲ್ಯ 127 ಕೋಟಿ ಇದೆ. ನಗದು 64,94,175 ರೂ. ಇದೆಯಂತೆ. ಪತ್ನಿ ಕುಸುಮಾ ಬಳಿಯೂ ಸ್ವಂತ ಹೆಸರಲ್ಲಿ ವಾಹನ ಇಲ್ಲ. ಚಿನ್ನ 4.2 ಕೆಜಿ (₹ 2.30 ಕೋಟಿ), ವಜ್ರ 71 ಸಿಟಿಎಸ್ (₹ 15 ಲಕ್ಷ), ಬೆಳ್ಳಿ 26 ಕೆಜಿ (₹21.50 ಲಕ್ಷ) ಇದೆ.
ಸ್ಟಾರ್ ಚಂದ್ರು ಮತ್ತು ಪತ್ನಿ ಕುಸುಮಾ ಯಾವುದೇ ಸಾಲ ಹೊಂದಿಲ್ಲ. ಸ್ಟಾರ್ ಚಂದ್ರು ಹೆಸರಲ್ಲಿ ಯಾವುದೇ ಕ್ರಿಮಿನಲ್ ಪ್ರಕರಣವೂ ಇಲ್ಲ. ಮಂಡ್ಯ, ಬೆಂಗಳೂರಿನಲ್ಲಿ ಉದ್ಯಮಿಯಾಗಿದ್ದು ಕಾಲ ಕಾಲಕ್ಕೆ ತೆರಿಗೆ ಪಾವತಿಸಿರುವ ಬಗ್ಗೆ ಸ್ಟಾರ್ ಚಂದ್ರು ಹೇಳಿಕೊಂಡಿದ್ದಾರೆ.
Mandya congress candidate Star Chandru richest candidate after DK Suresh, 410 crores wealth, no loan no car, 4 kilo Gold.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
09-11-25 10:27 pm
Mangalore Correspondent
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm