ಬ್ರೇಕಿಂಗ್ ನ್ಯೂಸ್
30-11-20 10:54 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ನ.30 : ಮಂಗಳೂರಿನಲ್ಲಿ ಪ್ರತ್ಯಕ್ಷವಾದ ಗೋಡೆ ಬರಹಕ್ಕೆ ಸಂಬಂಧಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತೀವ್ರ ಖಾರವಾದ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ದೇಶದಲ್ಲಿ ಉಗ್ರವಾದಕ್ಕೆ ಜಾಗ ಇಲ್ಲ. ಬಿರಿಯಾನಿ ಕೊಡುವ ಕಾಲ ಇದಲ್ಲ. ಕಾಶ್ಮೀರದಲ್ಲಿ ಉಗ್ರರ ತಲೆಯನ್ನೇ ತೆಗೆದಿದ್ದೇವೆ ಎಂದು ಕಿಡಿಕಾರಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಉಗ್ರವಾದಿಗಳು ಹೋಗಬೇಕಾಗಿರೋದು ಮಸಣಕ್ಕೆ ಮಾತ್ರ. ಅವರನ್ನು ಮಸಣಕ್ಕೆ ಕಳುಹಿಸುವ ಕೆಲಸವನ್ನು ನಮ್ಮ ಪೊಲೀಸರು, ಸೈನಿಕರು ಸಮರ್ಥವಾಗಿ ಮಾಡುತ್ತಿದ್ದಾರೆ.
ಉಗ್ರರಿಗೆ ಬಿರಿಯಾನಿ ಕೊಡುವ ಕಾಲ ಇತ್ತು. ಆದರೆ ಈಗ ಅಂಥ ಕಾಲ ಇಲ್ಲ. ಉಗ್ರವಾದಿಗಳಿಗೆ ಮಣೆ ಹಾಕಿ ಅವರು ಹೇಳಿದಂತೆ ತಲೆದೂಗಿ ಅವರ ಪರ ನಿಲ್ಲುವ ರಾಜಕೀಯ ವ್ಯವಸ್ಥೆ ಈಗಿಲ್ಲ ಎಂದರು.
ಉಗ್ರರಿಗೆ ಅವರದೇ ಭಾಷೆಯಲ್ಲಿ ಉತ್ತರ ನೀಡಲಾಗುವುದು. ಕಾಶ್ಮೀರದಲ್ಲಿ ತಲೆ ಎತ್ತಿದವರ ತಲೆ ಕಟ್ ಮಾಡಿದ್ದೇವೆ. ಬಾಲವೂ ಕಟ್ ಮಾಡಿದ್ದೇವೆ. ಇಲ್ಲೂ ನಾವು ಅವರ ಬಾಲ ಬಿಚ್ಚಲು ಬಿಡುವುದಿಲ್ಲ. ಬಾಲ ಬಿಚ್ಚಿದರೆ, ಉಳಿದಿರುವುದನ್ನೂ ಕಟ್ ಮಾಡಬೇಕಾಗುತ್ತದೆ ಎಂದ ಅವರು, ದೇಶ ವಿರೋಧಿ ಚಟುವಟಿಕೆಯನ್ನು ಯಾವತ್ತಿಗೂ ಸಹಿಸುವುದಿಲ್ಲ. ಅದನ್ನು ಒಪ್ಪಿಕೊಳ್ಳುವ ಸಮಾಜ ವ್ಯವಸ್ಥೆ ಈಗಿಲ್ಲ ಎಂದು ಹೇಳಿದರು.
Pro-Terror Graffiti in Mangalore, C T Ravi warns those behind stating that we have beheaded those who were involved in terror activities in Kashmir.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm