ಬ್ರೇಕಿಂಗ್ ನ್ಯೂಸ್
30-11-20 10:54 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ನ.30 : ಮಂಗಳೂರಿನಲ್ಲಿ ಪ್ರತ್ಯಕ್ಷವಾದ ಗೋಡೆ ಬರಹಕ್ಕೆ ಸಂಬಂಧಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತೀವ್ರ ಖಾರವಾದ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ದೇಶದಲ್ಲಿ ಉಗ್ರವಾದಕ್ಕೆ ಜಾಗ ಇಲ್ಲ. ಬಿರಿಯಾನಿ ಕೊಡುವ ಕಾಲ ಇದಲ್ಲ. ಕಾಶ್ಮೀರದಲ್ಲಿ ಉಗ್ರರ ತಲೆಯನ್ನೇ ತೆಗೆದಿದ್ದೇವೆ ಎಂದು ಕಿಡಿಕಾರಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಉಗ್ರವಾದಿಗಳು ಹೋಗಬೇಕಾಗಿರೋದು ಮಸಣಕ್ಕೆ ಮಾತ್ರ. ಅವರನ್ನು ಮಸಣಕ್ಕೆ ಕಳುಹಿಸುವ ಕೆಲಸವನ್ನು ನಮ್ಮ ಪೊಲೀಸರು, ಸೈನಿಕರು ಸಮರ್ಥವಾಗಿ ಮಾಡುತ್ತಿದ್ದಾರೆ.
ಉಗ್ರರಿಗೆ ಬಿರಿಯಾನಿ ಕೊಡುವ ಕಾಲ ಇತ್ತು. ಆದರೆ ಈಗ ಅಂಥ ಕಾಲ ಇಲ್ಲ. ಉಗ್ರವಾದಿಗಳಿಗೆ ಮಣೆ ಹಾಕಿ ಅವರು ಹೇಳಿದಂತೆ ತಲೆದೂಗಿ ಅವರ ಪರ ನಿಲ್ಲುವ ರಾಜಕೀಯ ವ್ಯವಸ್ಥೆ ಈಗಿಲ್ಲ ಎಂದರು.
ಉಗ್ರರಿಗೆ ಅವರದೇ ಭಾಷೆಯಲ್ಲಿ ಉತ್ತರ ನೀಡಲಾಗುವುದು. ಕಾಶ್ಮೀರದಲ್ಲಿ ತಲೆ ಎತ್ತಿದವರ ತಲೆ ಕಟ್ ಮಾಡಿದ್ದೇವೆ. ಬಾಲವೂ ಕಟ್ ಮಾಡಿದ್ದೇವೆ. ಇಲ್ಲೂ ನಾವು ಅವರ ಬಾಲ ಬಿಚ್ಚಲು ಬಿಡುವುದಿಲ್ಲ. ಬಾಲ ಬಿಚ್ಚಿದರೆ, ಉಳಿದಿರುವುದನ್ನೂ ಕಟ್ ಮಾಡಬೇಕಾಗುತ್ತದೆ ಎಂದ ಅವರು, ದೇಶ ವಿರೋಧಿ ಚಟುವಟಿಕೆಯನ್ನು ಯಾವತ್ತಿಗೂ ಸಹಿಸುವುದಿಲ್ಲ. ಅದನ್ನು ಒಪ್ಪಿಕೊಳ್ಳುವ ಸಮಾಜ ವ್ಯವಸ್ಥೆ ಈಗಿಲ್ಲ ಎಂದು ಹೇಳಿದರು.
Pro-Terror Graffiti in Mangalore, C T Ravi warns those behind stating that we have beheaded those who were involved in terror activities in Kashmir.
09-08-25 08:00 pm
HK Staff
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
ನೂರಾರು ಕೊಲೆ ಮಾಡಿಸಲು ಧರ್ಮಸ್ಥಳದ ಧರ್ಮಾಧಿಕಾರಿ ದಾವ...
08-08-25 06:23 pm
09-08-25 07:38 pm
HK Staff
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
09-08-25 08:10 pm
Mangalore Correspondent
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
Udupi, Talaq; ವರದಕ್ಷಿಣೆ ಕಿರುಕುಳ ; ವಿದೇಶದಿಂದ ಮ...
09-08-25 11:36 am
Roshan Saldanha, ED Raid, Mangalore, Fraud: ರ...
08-08-25 11:10 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm