ಬ್ರೇಕಿಂಗ್ ನ್ಯೂಸ್
03-04-24 09:44 pm HK News Desk ಕರ್ನಾಟಕ
ಮೈಸೂರು, ಎ.3: ಬಿಜೆಪಿಯಿಂದ ಅಂತರ ಕಾಯ್ದುಕೊಂಡು ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿದ್ದ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬುಧವಾರ ಭೇಟಿಯಾಗಿ ಚರ್ಚಿಸಿದ್ದು ಚುನಾವಣೆಯಲ್ಲಿ ಬೆಂಬಲಿಸುವಂತೆ ಕೋರಿದರು.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಚ್. ವಿಶ್ವನಾಥ್, ‘ರಾಜ ಪ್ರಭುತ್ವದ ಕುಡಿ ಪ್ರಜಾಪ್ರಭುತ್ವದ ಪ್ರತಿನಿಧಿಯಾಗಲು ಸ್ಪರ್ಧಿಸಿದ್ದಾರೆ. ಯದುವೀರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕಿದೆ. ಕಾಂಗ್ರೆಸ್ಗೆ ಇನ್ನೂ ಕಾಲ ಮಿಂಚಿಲ್ಲ. ಅನ್ನ, ಅಕ್ಷರ, ಆರೋಗ್ಯ ಕೊಟ್ಟ ಯದುವಂಶಕ್ಕೆ ಗೌರವ ಕೊಟ್ಟು ಯದುವೀರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕು’ ಎಂದು ಹೇಳಿದರು.
![]()
ಮೈಸೂರಿನ ಅರಸರು ಜಾತಿ ಮುಂದಿಟ್ಟು ಅಭಿವೃದ್ಧಿ ಮಾಡಿಲ್ಲ. ಯದುವಂಶದವರು ಜಾತಿ ಮೀರಿದವರು ಎಂದರು. ನಾನು ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಕೇಳಿದ್ದು ಸತ್ಯ. ವಿಷಯಾಧಾರಿತವಾಗಿ ಬಿಜೆಪಿ ಟೀಕಿಸಿದ್ದೂ ಸತ್ಯ. ಆದರೆ, ಯದುವೀರ್ ಸ್ಪರ್ಧಿಸಿದ್ದರಿಂದ ಅವರನ್ನು ಬೆಂಬಲಿಸುವ ನಿರ್ಧಾರ ಕೈಗೊಂಡಿದ್ದೇನೆ. ಅವರು ಯಾವುದೇ ಪಕ್ಷದಿಂದ ಕಣಕ್ಕಿಳಿದಿದ್ದರೂ ಅವರ ವಿರುದ್ಧ ಸ್ಪರ್ಧಿಸದಿರುವ ತೀರ್ಮಾನ ಮಾಡುತ್ತಿದ್ದೆ ಎಂದರು.
Mysuru Vishwanath to support Yaduveer Wadiyar after BJP state president Vijayendra met him at this residence along with Yaduveer Wadiyar
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm