ಬ್ರೇಕಿಂಗ್ ನ್ಯೂಸ್
03-04-24 11:06 pm HK News Desk ಕರ್ನಾಟಕ
ಮೈಸೂರು, ಎ.3: ಮೈಸೂರಿನಲ್ಲಿ ಕಾಂಗ್ರೆಸ್ ಲೋಕಸಭೆ ಅಭ್ಯರ್ಥಿ ಎಂ.ಲಕ್ಷ್ಮಣ್ ನಾಮಪತ್ರ ಸಲ್ಲಿಸಿದ್ದು ತಮ್ಮ ಆಸ್ತಿಯನ್ನೂ ಘೋಷಣೆ ಮಾಡಿದ್ದಾರೆ. ಲಕ್ಷ್ಮಣ್ ಅವರು ಎದುರಾಳಿ ಅಭ್ಯರ್ಥಿ ಮಹಾರಾಜ ಯದುವೀರ್ ಗಿಂತಲೂ ಶ್ರೀಮಂತ ವ್ಯಕ್ತಿ ಎಂಬುದು ಅಫಿಡವಿಟ್ ನಲ್ಲಿ ಕಾಣಿಸಿಕೊಂಡಿದೆ.
ಮಹಾರಾಜ ಯದುವೀರ್ ಅವರ ಆಸ್ತಿ ಮೌಲ್ಯ 4 ಕೋಟಿ 99 ಲಕ್ಷ ಆಗಿತ್ತು. ಲಕ್ಷ್ಮಣ್ ಚರಾಸ್ತಿ ಮತ್ತು ಸ್ಥಿರಾಸ್ತಿ ಒಟ್ಟಾರೆ ಮೌಲ್ಯ 20 ಕೋಟಿಗೂ ಅಧಿಕ ಇದೆ. ಲಕ್ಷ್ಮಣ್ ಪತ್ನಿಯೂ ಕೋಟ್ಯಾಧೀಶೆಯಾಗಿದ್ದು ಪತ್ನಿಯ ಚರಾಸ್ತಿ ಮತ್ತು ಸ್ಥಿರಾಸ್ತಿಯ ಒಟ್ಟಾರೆ ಆಸ್ತಿ ಮೌಲ್ಯ ನಾಲ್ಕು ಕೋಟಿ ಇದೆ. ಎಂ.ಲಕ್ಷ್ಮಣ್ ಕೈಯಲಿರುವ ನಗದು 6,45,000, ಲಕ್ಷ್ಮಣ್ ಪತ್ನಿ ಹೆಸರಿನಲ್ಲಿ 5,32,000 ರೂ. ನಗದು ಇದೆ.
ಲಕ್ಷ್ಮಣ್ ವಿವಿಧ ಬ್ಯಾಂಕ್ ಗಳ ಉಳಿತಾಯ ಖಾತೆಯಲ್ಲಿ 22 ಲಕ್ಷ ಹಣ ಇದೆ. ಪತ್ನಿ ಹೆಸರಿನಲ್ಲಿ ವಿವಿಧ ಬ್ಯಾಂಕ್ ಗಳಲ್ಲಿ 29 ಲಕ್ಷ ಹಣ ಇದೆ. ಲಕ್ಷ್ಮಣ್ ಯಾವುದೇ ಬ್ಯಾಂಕ್ ಗಳಲ್ಲಿ ಸಾಲ ಪಡೆದಿಲ್ಲ. ಒಂದು ಸ್ವಂತ ಕಾರು ಹೊಂದಿದ್ದಾರೆ.
ಪತ್ನಿ ಬಳಿ 100 ಗ್ರಾಂ ಬಂಗಾರ ಇದೆ. ಲಕ್ಷ್ಮಣ್ ಉಳಿತಾಯ ಖಾತೆ ಹಾಗೂ ಕೈಯಲ್ಲಿರುವ ನಗದು ಸೇರಿ ಒಟ್ಟಾರೆ 4 ಕೋಟಿ 66 ಲಕ್ಷ 5 ಸಾವಿರ ಹಣ ಇದೆ. ಪತ್ನಿ ಹೆಸರಿನಲ್ಲಿ ಒಟ್ಟಾರೆ 3 ಕೋಟಿ 95 ಲಕ್ಷ ಹಣ ಇದೆ. ಲಕ್ಷ್ಮಣ್ ಮೈಸೂರಿನಲ್ಲಿ ಸ್ವಂತ ಮನೆ ಹೊಂದಿದ್ದಾರೆ. ಎಂ.ಲಕ್ಷ್ಮಣ ಮನೆ, ಕಟ್ಟಡ ಹಾಗೂ ನಿವೇಶನದ ಆಸ್ತಿ ಮೌಲ್ಯ 15 ಕೋಟಿ ಇದೆ. ಲಕ್ಷ್ಮಣ್ ನಾಲ್ಕು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.
Congress Lok Sabha candidate M. Lakshman has filed his nomination papers and declared his assets. According to the affidavit, Laxman is richer than rival candidate Maharaja Yaduveer.
26-02-26 10:26 am
HK News Staffer
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
26-02-26 10:37 am
HK News Staffer
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm