ಬ್ರೇಕಿಂಗ್ ನ್ಯೂಸ್
03-04-24 11:06 pm HK News Desk ಕರ್ನಾಟಕ
ಮೈಸೂರು, ಎ.3: ಮೈಸೂರಿನಲ್ಲಿ ಕಾಂಗ್ರೆಸ್ ಲೋಕಸಭೆ ಅಭ್ಯರ್ಥಿ ಎಂ.ಲಕ್ಷ್ಮಣ್ ನಾಮಪತ್ರ ಸಲ್ಲಿಸಿದ್ದು ತಮ್ಮ ಆಸ್ತಿಯನ್ನೂ ಘೋಷಣೆ ಮಾಡಿದ್ದಾರೆ. ಲಕ್ಷ್ಮಣ್ ಅವರು ಎದುರಾಳಿ ಅಭ್ಯರ್ಥಿ ಮಹಾರಾಜ ಯದುವೀರ್ ಗಿಂತಲೂ ಶ್ರೀಮಂತ ವ್ಯಕ್ತಿ ಎಂಬುದು ಅಫಿಡವಿಟ್ ನಲ್ಲಿ ಕಾಣಿಸಿಕೊಂಡಿದೆ.
ಮಹಾರಾಜ ಯದುವೀರ್ ಅವರ ಆಸ್ತಿ ಮೌಲ್ಯ 4 ಕೋಟಿ 99 ಲಕ್ಷ ಆಗಿತ್ತು. ಲಕ್ಷ್ಮಣ್ ಚರಾಸ್ತಿ ಮತ್ತು ಸ್ಥಿರಾಸ್ತಿ ಒಟ್ಟಾರೆ ಮೌಲ್ಯ 20 ಕೋಟಿಗೂ ಅಧಿಕ ಇದೆ. ಲಕ್ಷ್ಮಣ್ ಪತ್ನಿಯೂ ಕೋಟ್ಯಾಧೀಶೆಯಾಗಿದ್ದು ಪತ್ನಿಯ ಚರಾಸ್ತಿ ಮತ್ತು ಸ್ಥಿರಾಸ್ತಿಯ ಒಟ್ಟಾರೆ ಆಸ್ತಿ ಮೌಲ್ಯ ನಾಲ್ಕು ಕೋಟಿ ಇದೆ. ಎಂ.ಲಕ್ಷ್ಮಣ್ ಕೈಯಲಿರುವ ನಗದು 6,45,000, ಲಕ್ಷ್ಮಣ್ ಪತ್ನಿ ಹೆಸರಿನಲ್ಲಿ 5,32,000 ರೂ. ನಗದು ಇದೆ.
ಲಕ್ಷ್ಮಣ್ ವಿವಿಧ ಬ್ಯಾಂಕ್ ಗಳ ಉಳಿತಾಯ ಖಾತೆಯಲ್ಲಿ 22 ಲಕ್ಷ ಹಣ ಇದೆ. ಪತ್ನಿ ಹೆಸರಿನಲ್ಲಿ ವಿವಿಧ ಬ್ಯಾಂಕ್ ಗಳಲ್ಲಿ 29 ಲಕ್ಷ ಹಣ ಇದೆ. ಲಕ್ಷ್ಮಣ್ ಯಾವುದೇ ಬ್ಯಾಂಕ್ ಗಳಲ್ಲಿ ಸಾಲ ಪಡೆದಿಲ್ಲ. ಒಂದು ಸ್ವಂತ ಕಾರು ಹೊಂದಿದ್ದಾರೆ.
ಪತ್ನಿ ಬಳಿ 100 ಗ್ರಾಂ ಬಂಗಾರ ಇದೆ. ಲಕ್ಷ್ಮಣ್ ಉಳಿತಾಯ ಖಾತೆ ಹಾಗೂ ಕೈಯಲ್ಲಿರುವ ನಗದು ಸೇರಿ ಒಟ್ಟಾರೆ 4 ಕೋಟಿ 66 ಲಕ್ಷ 5 ಸಾವಿರ ಹಣ ಇದೆ. ಪತ್ನಿ ಹೆಸರಿನಲ್ಲಿ ಒಟ್ಟಾರೆ 3 ಕೋಟಿ 95 ಲಕ್ಷ ಹಣ ಇದೆ. ಲಕ್ಷ್ಮಣ್ ಮೈಸೂರಿನಲ್ಲಿ ಸ್ವಂತ ಮನೆ ಹೊಂದಿದ್ದಾರೆ. ಎಂ.ಲಕ್ಷ್ಮಣ ಮನೆ, ಕಟ್ಟಡ ಹಾಗೂ ನಿವೇಶನದ ಆಸ್ತಿ ಮೌಲ್ಯ 15 ಕೋಟಿ ಇದೆ. ಲಕ್ಷ್ಮಣ್ ನಾಲ್ಕು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.
Congress Lok Sabha candidate M. Lakshman has filed his nomination papers and declared his assets. According to the affidavit, Laxman is richer than rival candidate Maharaja Yaduveer.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
23-08-25 01:29 pm
Udupi Correspondent
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm