ಬ್ರೇಕಿಂಗ್ ನ್ಯೂಸ್
05-04-24 05:52 pm Bangalore Correspondent ಕರ್ನಾಟಕ
ಬೆಂಗಳೂರು, ಎ.5: ರಾಮೇಶ್ವರ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ತೀರ್ಥಹಳ್ಳಿ ಮೂಲದ ಬಿಜೆಪಿ ಕಾರ್ಯಕರ್ತನನ್ನು ವಶಕ್ಕೆ ಪಡೆದಿದ್ದಾರೆ.
ಸಾಯಿಪ್ರಸಾದ್ ಎನ್ನುವ ಹೆಸರಿನ ತೀರ್ಥಹಳ್ಳಿ ಬಿಜೆಪಿ ಘಟಕದ ಕಾರ್ಯದರ್ಶಿಯನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆಗೆ ಕರೆದೊಯ್ದಿದ್ದಾರೆ. ಮೊಬೈಲ್ ಅಂಗಡಿಯೊಂದಕ್ಕೆ ದಾಳಿ ನಡೆಸಿದ್ದ ಅಧಿಕಾರಿಗಳು ಅದರ ಮಾಲೀಕನಿಗೆ ಬಿಜೆಪಿ ಮುಖಂಡನ ಸಂಪರ್ಕ ಇರುವುದು ತಿಳಿದುಬಂದಿತ್ತು. ಬಳಿಕ ಸಾಯಿಪ್ರಸಾದ್ ನನ್ನು ವಶಕ್ಕೆ ಪಡೆದು ವಿಚಾರಣೆಗೆ ಬೆಂಗಳೂರಿಗೆ ಒಯ್ದಿದ್ದಾರೆ.
ಮಾ.1ರಂದು ನಡೆದಿದ್ದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಇಡೀ ದೇಶವನ್ನು ಬೆಚ್ಚಿಬೀಳಿಸಿತ್ತು. ಈಗಾಗಲೇ ಪ್ರಕರಣದಲ್ಲಿ ತೀರ್ಥಹಳ್ಳಿ ಮೂಲದ ಮುಸಾವಿರ್ ಮತ್ತು ಅಬ್ದುಲ್ ಮತೀನ್ ಪ್ರಮುಖ ಆರೋಪಿಗಳೆಂದು ಗುರುತಿಸಲಾಗಿದ್ದು, ಇವರ ಬಗ್ಗೆ ಸುಳಿವು ಕೊಟ್ಟವರಿಗೆ ತಲಾ 10 ಲಕ್ಷ ರೂ. ಬಹುಮಾನ ಘೋಷಿಸಲಾಗಿದೆ. ಇದಲ್ಲದೆ, ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದ ಮುಜಾಮಿಲ್ ಎಂಬಾತನನ್ನು ಬಂಧಿಸಿದ್ದು, ಆತನೇ ಬಾಂಬ್ ಸ್ಫೋಟದ ಕಚ್ಚಾ ಸಾಮಗ್ರಿಯನ್ನು ಪೂರೈಸಿದ್ದ ಎಂದು ಆರೋಪಿಸಲಾಗಿದೆ.
ಬಿಜೆಪಿ ಕೈವಾಡದ ಬಗ್ಗೆ ಪ್ರಶ್ನಿಸಿದ ಸಚಿವ
ಇದೀಗ ಪ್ರಕರಣದಲ್ಲಿ ಬಿಜೆಪಿ ತೀರ್ಥಹಳ್ಳಿ ಘಟಕದ ಕಾರ್ಯದರ್ಶಿಯನ್ನು ಬಂಧಿಸಿರುವುದು ಭಾರೀ ಕುತೂಹಲಕ್ಕೀಡು ಮಾಡಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಪ್ರಮುಖರು, ಬಿಜೆಪಿ ನಾಯಕರನ್ನು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ. ಸ್ಫೋಟಕ್ಕೆ ನಮ್ಮ ಸರಕಾರವೇ ಕಾರಣವೆಂದು ಮಾತನಾಡುತ್ತಿದ್ದ ಬಿಜೆಪಿ ನಾಯಕರು, ಈಗ ಏನು ಹೇಳುತ್ತಾರೆ. ಎನ್ಐಎ ಬಿಜೆಪಿ ಮುಖಂಡನನ್ನು ವಶಕ್ಕೆ ಪಡೆದಿದ್ದರಿಂದ ಬಿಜೆಪಿಗೆ ಕೆಫೆ ಸ್ಫೋಟದಲ್ಲಿ ಕೈವಾಡ ಇದೆಯೆಂದು ಅರ್ಥವಲ್ಲವೇ ಎಂದು ಪ್ರಶ್ನಿಸಿದ್ದಾರೆ.
BJP Worker Saiprasad from Thirthahalli taken to custody by NIA In Rameshwaram Cafe Blast case. According to the minsters post on X, the BJP worker, identified as Saiprasad, was apprehended from Thirthahalli in Shimoga district, Karnataka.
22-06-26 03:44 pm
HK News Staffer
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm