ಬ್ರೇಕಿಂಗ್ ನ್ಯೂಸ್
05-04-24 10:55 pm HK News Desk ಕರ್ನಾಟಕ
ಕೊಳ್ಳೇಗಾಲ, ಏ 05: ಬಟ್ಟೆ ಒಗೆಯಲು ಹೋಗಿದ್ದ ಒಂದೇ ಕುಟುಂಬದ ಮೂವರು ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಹನೂರು ತಾಲೂಕಿನ ಗೋಪಿನಾಥಂ ಗ್ರಾಮದಲ್ಲಿ ಶುಕ್ರವಾರ ಜರುಗಿದೆ.ಮೃತ ದುರ್ದೈವಿಗಳು ಪುದೂರು ಗ್ರಾಮದ ಮೀನಾ (33),ಪವಿತ್ರ(13)ಕೀರ್ತಿ(11) ಎಂದು ತಿಳಿದು ಬಂದಿದೆ.
ಪುದೂರು ನಿವಾಸಿಗಳಾದ ಮೀನಾ ಪುತ್ರಿಯರಾದ ಪವಿತ್ರ, ಕೀರ್ತಿ, ಮಗ ಸುರೇಂದ್ರ ಗೋಪಿನಾಥಂ ಜಲಾಶಯಕ್ಕೆ ಬಟ್ಟೆ ಒಗೆಯಲು ಹೋಗಿದ್ದಾರೆ. ಬಟ್ಟ ತೊಳೆದ ನಂತರ ಬಟ್ಟೆಯನ್ನು ಹಿಂಡಲು ಹೋಗಿ ತಾಯಿ ಮೀನಾ ಆಕಸ್ಮಿಕವಾಗಿ ಕಾಲು ಜಾರಿಬಿದಿದ್ದಾರೆ. ತತ್ ಕ್ಷಣ ಹೆಣ್ಣು ಮಕ್ಕಳಾದ ಕೀರ್ತಿ ಹಾಗೂ ಪವಿತ್ರ ತಾಯಿಯನ್ನು ರಕ್ಷಣೆ ಮಾಡಲು ಹೋಗಿ ಮುಳುಗಿದ್ದಾರೆ. ಸ್ಥಳದಲ್ಲಿಯೇ ಇದ್ದ ಮಗ ಸುರೇಂದ್ರ ತಂದೆಯವರಿಗೆ ವಿಷಯ ತಿಳಿಸಿ ಕರೆದುಕೊಂಡು ಬರುವಷ್ಟರಲ್ಲಿ ಮೂವರು ನೀರು ಪಾಲಾಗಿದ್ದರು. ನಂತರ ಗ್ರಾಮಸ್ಥರ ಸಹಾಯದಿಂದ ಮೂವರನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ಕಳುಹಿಸಲಾಗಿದೆ.
ಈ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Three drowned in canal at Kollegala while washing clothes. Mother slipped and fell into the canal after which two daughters went to help her but finally ended up drowning in the water.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm