ಬ್ರೇಕಿಂಗ್ ನ್ಯೂಸ್
08-04-24 12:27 pm Bangalore Correspondent ಕರ್ನಾಟಕ
ಬೆಂಗಳೂರು, ಎ.8: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಉತ್ತರ, ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳಲ್ಲಿ ಇದೇ ಎಪ್ರಿಲ್ 14ರಂದು ಚುನಾವಣಾ ಪ್ರಚಾರ ಸಭೆ ಮತ್ತು ರೋಡ್ ಶೋ ನಡೆಸಲಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ರೋಡ್ ಶೋ ನಡೆಸಲಿದ್ದಾರೆ. ಅಲ್ಲದೆ, ರಾಮನಗರ ಅಥವಾ ಚನ್ನಪಟ್ಟಣದಲ್ಲಿ ಒಂದು ಕಡೆ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಬ್ಯಾಟರಾಯನಪುರ ಮತ್ತು ಹೆಬ್ಬಾಳದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಸುಮಾರು 10 ಕಿ.ಮೀ.ಗಳಷ್ಟು ದೂರ ರೋಡ್ ಶೋ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅದೇ ದಿನ ಮಂಗಳೂರಿಗೂ ಮೋದಿ ಅವರನ್ನು ಕರೆತರಲು ಸಿದ್ಧತೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಸಭೆ, ರೋಡ್ ಶೋ ಮುಗಿಸಿ ಸಮಯ ಸಿಕ್ಕರೆ ಮಂಗಳೂರಿಗೆ ಕರೆಸಲು ಯೋಜನೆ ಹಾಕಲಾಗಿದೆ. ಈ ಬಗ್ಗೆ ಅಂತಿಮ ತೀರ್ಮಾನ ಇನ್ನೂ ಆಗಿಲ್ಲ.
ಚುನಾವಣೆ ಘೋಷಣೆಯಾದ ಬಳಿಕ ಮೋದಿ ಎರಡನೇ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಮಾರ್ಚ್ 18ರಂದು ಶಿವಮೊಗ್ಗಕ್ಕೆ ಆಗಮಿಸಿದ್ದ ಮೋದಿ ಪ್ರಚಾರ ಸಭೆಯಲ್ಲಿ ಭಾಗಿಯಾಗಿದ್ದರು.
Loksabha elections 2024, Modi in bangalore on april 14, BJP in Mangalore is planning to get him for Mangalore too. The saffron party expects Modi magic to help them in at least 10 to 15 segments where it has a divided local leadership, a strong BJP base but untested candidates and where it requires a serious push to cross the finish line.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm