ಬ್ರೇಕಿಂಗ್ ನ್ಯೂಸ್
08-04-24 04:36 pm Bangalore Correspondent ಕರ್ನಾಟಕ
ಬೆಂಗಳೂರು, ಎ.8: ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಪ್ರಚಾರ ನಡೆಸುತ್ತಿದ್ದಾಗ ಅವಘಡ ನಡೆದಿದ್ದು ಪ್ರಚಾರದಲ್ಲಿ ಜೊತೆಗಿದ್ದ ಯುವಕನೊಬ್ಬ ಕಾರಿಗೆ ಡಿಕ್ಕಿಯಾಗಿ ಜೀವ ತೆತ್ತಿದ್ದಾನೆ.
ಮೃತನನ್ನು ಟಿಸಿ ಪಾಳ್ಯ ನಿವಾಸಿ ಪ್ರಕಾಶ್ (35) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕೆ.ಆರ್ ಪುರಂ ಸಮೀಪದ ದೇವಸಂದ್ರ ವಿನಾಯಕ ದೇವಸ್ಥಾನ ಬಳಿ ಕಾರನ್ನು ದಿಢೀರ್ ರಸ್ತೆ ಬದಿ ನಿಲ್ಲಿಸಿ ಡೋರ್ ಓಪನ್ ಮಾಡಿದಾಗ ಬೈಕಿನಲ್ಲಿ ಹಿಂಬದಿಯಿಂದ ಬಂದ ಸವಾರ ನೇರವಾಗಿ ಕಾರಿನ ಡೋರ್ ಗೆ ಡಿಕ್ಕಿಯಾಗಿದ್ದಾನೆ. ಕಾರ್ ಡೋರ್ ಗೆ ಡಿಕ್ಕಿಯಾಗಿ ಬೈಕ್ ಸಹಿತ ಕೆಳಗೆ ಬಿದ್ದಿದ್ದು ಸವಾರನ ಮೇಲೆ ಬಸ್ ಹರಿದು ಸಾವು ಕಂಡಿದ್ದಾನೆ. ಕೂಡಲೇ ಸ್ಥಳೀಯರು ಆಟೋದಲ್ಲಿ ಆಸ್ಪತ್ರೆಗೆ ದಾಖಲಿಸಿದರೂ ಬೈಕ್ ಸವಾರ ಬದುಕುಳಿಯಲಿಲ್ಲ. ಘಟನೆ ಬಳಿಕ ಪೊಲೀಸರು ಶೋಭಾ ಕರಂದ್ಲಾಜೆ ಕಾರನ್ನು ವಶಕ್ಕೆ ಪಡೆದಿದ್ದಾರೆ.

ಘಟನೆ ಬಗ್ಗೆ ಸಂಸದೆ ಶೋಭಾ ಪ್ರತಿಕ್ರಿಯಿಸಿದ್ದು ಕಾರು ಅಪಘಾತದಲ್ಲಿ ಬಿಜೆಪಿ ಕಾರ್ಯಕರ್ತ ಪ್ರಕಾಶ್ ಸಾವನ್ನಪ್ಪಿದ್ದಾರೆ. ಅಚಾನಕ್ ಕ್ಕಾಗಿ ಅವಘಡ ಸಂಭವಿಸಿದೆ. ಅವರ ಕುಟುಂಬದ ಜೊತೆ ನಾವಿದ್ದೇವೆ, ಎಲ್ಲ ಸವಲತ್ತುಗಳನ್ನು ಮಾಡಿಕೊಡುತ್ತೇವೆ ಎಂದು ತಿಳಿಸಿದ್ದಾರೆ.
Shobha Karandlaje car accident, BJP worker killed on spot. A BJP worker on a bike was killed after he reportedly crashed into the open door of a car belonging to Union Minister of State for Agriculture Shobha Karandlaje at KR Puram in Bengaluru, Karnataka on Monday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm