ಬ್ರೇಕಿಂಗ್ ನ್ಯೂಸ್
11-04-24 10:51 pm HK NEWS ಕರ್ನಾಟಕ
ಚಿಕ್ಕಮಗಳೂರು, ಏ 11: ಪೋಷಕರ ನಿರ್ಲಕ್ಷ್ಯಕ್ಕೆ 8 ವರ್ಷದ ಬಾಲಕನೊಬ್ಬ ದಾರುಣವಾಗಿ ಮೃತಪಟ್ಟಿದ್ದಾನೆ. ಆಟವಾಡುವ ಗನ್ ಎಂದು ಅಂದುಕೊಂಡು ಏರ್ ಗನ್ ಇಟ್ಟುಕೊಂಡು ಆಡುವಾಗ ಬಾಲಕ ಟ್ರಿಗರ್ ಒತ್ತಿದ್ದು, ಮಿಸ್ ಫೈರ್ ಆಗಿ ತನ್ನ ಎದೆಗೇ ಸ್ವಯಂ ಸಿಡಿಸಿಕೊಂಡಿದ್ದಾನೆ. ಇದರಿಂದ ಆಘಾತಕ್ಕೊಳಗಾಗಿ ಮೃತಪಟ್ಟಿದ್ದಾನೆ.
ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದ ಹಕ್ಕಿ-ಪಿಕ್ಕಿ ತಾಂಡಾದಲ್ಲಿ ಘಟನೆ ನಡೆದಿದೆ.
ವಿಷ್ಣು ರಾಜ್ (8) ಮೃತ ಬಾಲಕ. ಏರ್ ಗನ್ ಮಿಸ್ ಫೈರ್ ಆಗಿದ್ದು, ಬಾಲಕನ ಎದೆಯ ಭಾಗಕ್ಕೆ ಗುಂಡು ಸಿಡಿದಿದೆ. ಹೀಗಾಗಿ ಬಾಲಕ ದುರ್ಮರಣಕ್ಕೀಡಾಗಿದ್ದಾನೆ. ಸದ್ಯ ವಿಷ್ಣವಿನ ಮೃತದೇಹವನ್ನು ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದೇಹ ರವಾನೆ ಮಾಡಲಾಗಿದೆ.
ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Air gun misfire An 8-year-old boy dies while playing with a gun in Chikkamagaluru. The deceased has been identified as Vishnu Raj.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm