ಬ್ರೇಕಿಂಗ್ ನ್ಯೂಸ್
11-04-24 10:51 pm HK NEWS ಕರ್ನಾಟಕ
ಚಿಕ್ಕಮಗಳೂರು, ಏ 11: ಪೋಷಕರ ನಿರ್ಲಕ್ಷ್ಯಕ್ಕೆ 8 ವರ್ಷದ ಬಾಲಕನೊಬ್ಬ ದಾರುಣವಾಗಿ ಮೃತಪಟ್ಟಿದ್ದಾನೆ. ಆಟವಾಡುವ ಗನ್ ಎಂದು ಅಂದುಕೊಂಡು ಏರ್ ಗನ್ ಇಟ್ಟುಕೊಂಡು ಆಡುವಾಗ ಬಾಲಕ ಟ್ರಿಗರ್ ಒತ್ತಿದ್ದು, ಮಿಸ್ ಫೈರ್ ಆಗಿ ತನ್ನ ಎದೆಗೇ ಸ್ವಯಂ ಸಿಡಿಸಿಕೊಂಡಿದ್ದಾನೆ. ಇದರಿಂದ ಆಘಾತಕ್ಕೊಳಗಾಗಿ ಮೃತಪಟ್ಟಿದ್ದಾನೆ.
ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದ ಹಕ್ಕಿ-ಪಿಕ್ಕಿ ತಾಂಡಾದಲ್ಲಿ ಘಟನೆ ನಡೆದಿದೆ.
ವಿಷ್ಣು ರಾಜ್ (8) ಮೃತ ಬಾಲಕ. ಏರ್ ಗನ್ ಮಿಸ್ ಫೈರ್ ಆಗಿದ್ದು, ಬಾಲಕನ ಎದೆಯ ಭಾಗಕ್ಕೆ ಗುಂಡು ಸಿಡಿದಿದೆ. ಹೀಗಾಗಿ ಬಾಲಕ ದುರ್ಮರಣಕ್ಕೀಡಾಗಿದ್ದಾನೆ. ಸದ್ಯ ವಿಷ್ಣವಿನ ಮೃತದೇಹವನ್ನು ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದೇಹ ರವಾನೆ ಮಾಡಲಾಗಿದೆ.
ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Air gun misfire An 8-year-old boy dies while playing with a gun in Chikkamagaluru. The deceased has been identified as Vishnu Raj.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 08:56 pm
HK News Staffer
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am