ಬ್ರೇಕಿಂಗ್ ನ್ಯೂಸ್
15-04-24 05:51 pm Bangalore Correspondent ಕರ್ನಾಟಕ
ಬೆಂಗಳೂರು, ಏ 15: ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರವನ್ನು ನಡೆಸುತ್ತಿದ್ದು, ಇದರಂತೆ ನಗರದ ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಸಭೆಯಲ್ಲಿ ಗದ್ದಲವುಂಟಾದ ಪರಿಣಾಮ ಸಿಟ್ಟಿಗೆದ್ದ ಸಂಸದ ತೇಜಸ್ವಿ ಸೂರ್ಯ ಜನರನ್ನು ತಳ್ಳಿಕೊಂಡೇ ಹೊರ ನಡೆದಿದ್ದಾರೆ.
ಲೋಕಸಭಾ ಚುನಾವಣಾ ಹಿನ್ನೆಲೆ ಏಪ್ರಿಲ್ 13ರಂದು ಗುರುರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ಗಳ ಠೇವಣಿದಾರರ ಸಭೆಯನ್ನು ಕರೆದಿದ್ದು, ಈ ವೇಳೆ ಸಂಸದ ತೇಜಸ್ವಿ ಸೂರ್ಯ ಹಾಗೂ ಠೇವಣಿದಾರರ ನಡುವೆ ಗದ್ದಲವುಂಟಾಗಿದೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ
ಕಾಂಗ್ರೆಸ್ ವ್ಯಂಗ್ಯ ;
ಘಟನೆ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ಬಿಜೆಪಿಯ ತೇಜಸ್ವಿ ಸೂರ್ಯ ಮತ್ತೊಮ್ಮೆ "ಎಮರ್ಜೆನ್ಸಿ ಎಕ್ಸಿಟ್ ಡೋರ್" ಮೂಲಕ ಜನರಿಂದ ಎಸ್ಕೇಪ್ ಆಗಿದ್ದಾರೆಂದು ವ್ಯಂಗ್ಯವಾಡಿದೆ.
ಬೆಂಗಳೂರು ದಕ್ಷಿಣದ ಸಂಸದ 5 ವರ್ಷದುದ್ದಕ್ಕೂ ದೋಸೆ ತಿಂದುಕೊಂಡು, ಫುಟ್ ಬಾಲ್ ಆಡಿಕೊಂಡು, ಮೋಜು ಮಾಡಿಕೊಂಡು ಕಾಲ ಕಳೆದಿದ್ದರು, ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಹಣ ಕಳೆದುಕೊಂಡ ಸಂತ್ರಸ್ತರ ಸಮಸ್ಯೆಯನ್ನು ಒಂದು ದಿನವೂ ಆಲಿಸದ ತೇಜಸ್ವಿ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚುನಾವಣೆಯ ಸಮಯದಲ್ಲಿ ಮತದಾರರ ಮೇಲೆಯೇ ಹಲ್ಲೆ, ನಿಂದನೆ ಮಾಡಲು ಮುಂದಾಗುವ ತೇಜಸ್ವಿ ಸೂರ್ಯನ ಪಟಾಲಂನ ದುರಹಂಕಾರ ಮಿತಿ ಮೀರಿದೆ, ಮತದಾರರು ಈ ಅಹಂಗೆ ಪಾಠ ಕಲಿಸುವ ಸಮಯ ಬಂದಿದೆ. ಎಲ್ಲಾ ಕಡೆಯೂ ಮತದಾರರಿಂದ ಬಿಜೆಪಿ ಅಭ್ಯರ್ಥಿಗಳು ಗೋಬ್ಯಾಕ್ ಎದುರಿಸುತ್ತಿದ್ದಾರೆ, ಈ ಜನಾಕ್ರೋಶಕ್ಕೆ ಬಿಜೆಪಿ ದೂಳಿಪಟ ಮಾಡುವುದು ನಿಶ್ಚಿತ ಎಂದು ಹೇಳಿದೆ.
#BJP MP Tejaswi Surya had to run away from an election campaign event after investors who lost money in the multi-crore scam involving the Guru Raghavendra Sahakara Bank started asking questions.
— Mister J. - مسٹر جے (@Angryman_J) April 15, 2024
Depositors allege that they have not received compensation as promised. pic.twitter.com/GGZXX1GzHd
BJP MP Tejasvi Surya was forced to leave a public meeting in Bengaluru after being confronted by disgruntled depositors who had suffered losses in a multi-crore scam involving the Sri Guru Raghavendra Sahakara Bank Niyamitha (SGRSBN).
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm