ಬ್ರೇಕಿಂಗ್ ನ್ಯೂಸ್
15-04-24 05:51 pm Bangalore Correspondent ಕರ್ನಾಟಕ
ಬೆಂಗಳೂರು, ಏ 15: ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರವನ್ನು ನಡೆಸುತ್ತಿದ್ದು, ಇದರಂತೆ ನಗರದ ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಸಭೆಯಲ್ಲಿ ಗದ್ದಲವುಂಟಾದ ಪರಿಣಾಮ ಸಿಟ್ಟಿಗೆದ್ದ ಸಂಸದ ತೇಜಸ್ವಿ ಸೂರ್ಯ ಜನರನ್ನು ತಳ್ಳಿಕೊಂಡೇ ಹೊರ ನಡೆದಿದ್ದಾರೆ.
ಲೋಕಸಭಾ ಚುನಾವಣಾ ಹಿನ್ನೆಲೆ ಏಪ್ರಿಲ್ 13ರಂದು ಗುರುರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ಗಳ ಠೇವಣಿದಾರರ ಸಭೆಯನ್ನು ಕರೆದಿದ್ದು, ಈ ವೇಳೆ ಸಂಸದ ತೇಜಸ್ವಿ ಸೂರ್ಯ ಹಾಗೂ ಠೇವಣಿದಾರರ ನಡುವೆ ಗದ್ದಲವುಂಟಾಗಿದೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ
ಕಾಂಗ್ರೆಸ್ ವ್ಯಂಗ್ಯ ;
ಘಟನೆ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ಬಿಜೆಪಿಯ ತೇಜಸ್ವಿ ಸೂರ್ಯ ಮತ್ತೊಮ್ಮೆ "ಎಮರ್ಜೆನ್ಸಿ ಎಕ್ಸಿಟ್ ಡೋರ್" ಮೂಲಕ ಜನರಿಂದ ಎಸ್ಕೇಪ್ ಆಗಿದ್ದಾರೆಂದು ವ್ಯಂಗ್ಯವಾಡಿದೆ.
ಬೆಂಗಳೂರು ದಕ್ಷಿಣದ ಸಂಸದ 5 ವರ್ಷದುದ್ದಕ್ಕೂ ದೋಸೆ ತಿಂದುಕೊಂಡು, ಫುಟ್ ಬಾಲ್ ಆಡಿಕೊಂಡು, ಮೋಜು ಮಾಡಿಕೊಂಡು ಕಾಲ ಕಳೆದಿದ್ದರು, ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಹಣ ಕಳೆದುಕೊಂಡ ಸಂತ್ರಸ್ತರ ಸಮಸ್ಯೆಯನ್ನು ಒಂದು ದಿನವೂ ಆಲಿಸದ ತೇಜಸ್ವಿ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚುನಾವಣೆಯ ಸಮಯದಲ್ಲಿ ಮತದಾರರ ಮೇಲೆಯೇ ಹಲ್ಲೆ, ನಿಂದನೆ ಮಾಡಲು ಮುಂದಾಗುವ ತೇಜಸ್ವಿ ಸೂರ್ಯನ ಪಟಾಲಂನ ದುರಹಂಕಾರ ಮಿತಿ ಮೀರಿದೆ, ಮತದಾರರು ಈ ಅಹಂಗೆ ಪಾಠ ಕಲಿಸುವ ಸಮಯ ಬಂದಿದೆ. ಎಲ್ಲಾ ಕಡೆಯೂ ಮತದಾರರಿಂದ ಬಿಜೆಪಿ ಅಭ್ಯರ್ಥಿಗಳು ಗೋಬ್ಯಾಕ್ ಎದುರಿಸುತ್ತಿದ್ದಾರೆ, ಈ ಜನಾಕ್ರೋಶಕ್ಕೆ ಬಿಜೆಪಿ ದೂಳಿಪಟ ಮಾಡುವುದು ನಿಶ್ಚಿತ ಎಂದು ಹೇಳಿದೆ.
#BJP MP Tejaswi Surya had to run away from an election campaign event after investors who lost money in the multi-crore scam involving the Guru Raghavendra Sahakara Bank started asking questions.
— Mister J. - مسٹر جے (@Angryman_J) April 15, 2024
Depositors allege that they have not received compensation as promised. pic.twitter.com/GGZXX1GzHd
BJP MP Tejasvi Surya was forced to leave a public meeting in Bengaluru after being confronted by disgruntled depositors who had suffered losses in a multi-crore scam involving the Sri Guru Raghavendra Sahakara Bank Niyamitha (SGRSBN).
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm