ಬ್ರೇಕಿಂಗ್ ನ್ಯೂಸ್
15-04-24 09:50 pm Bangalore Correspondent ಕರ್ನಾಟಕ
ಬೆಂಗಳೂರು, ಎ.15: ತನ್ನ ಪುತ್ರನಿಗೆ ಟಿಕೆಟ್ ಸಿಕ್ಕಿಲ್ಲವೆಂದು ಮುನಿಸಿಕೊಂಡು ಬಂಡಾಯ ಕಣಕ್ಕಿಳಿದಿರುವ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ವಿರುದ್ಧ ಬಿಜೆಪಿ ರಾಜ್ಯ ಘಟಕ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
ಬಿಎಸ್ ವೈ ಕುಟುಂಬದಿಂದ ಬಿಜೆಪಿಯನ್ನು ಮುಕ್ತಗೊಳಿಸಬೇಕು ಎಂದು ಹೇಳುತ್ತಲೇ ಈಶ್ವರಪ್ಪ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬ್ರಹ್ಮ ಬಂದು ಹೇಳಿದರೂ ನಾಮಪತ್ರ ವಾಪಸ್ ಪಡೆಯಲ್ಲ ಎಂದೂ ಹೇಳಿದ್ದಾರೆ. ಆದರೆ ಈಶ್ವರಪ್ಪ ಸ್ಪರ್ಧೆಯಿಂದಾಗಿ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರಗೆ ಸಂಕಷ್ಟ ಉಂಟಾಗಿದ್ದು ಬಂಡಾಯ ಸ್ಪರ್ಧೆಯನ್ನು ಹಾಗೇ ಉಳಿಸಿಕೊಂಡರೆ ಪಕ್ಷಕ್ಕೆ ಕೆಟ್ಟ ಹೆಸರು ಬರುತ್ತದೆಯೆಂದು ನಾಯಕರು ಗಂಭೀರ ಚಿಂತನೆಗೆ ಮುಂದಾಗಿದ್ದಾರೆ.

ಈಶ್ವರಪ್ಪರಿಗೆ ಇತ್ತೀಚೆಗೆ ಪಕ್ಷದ ಹೈಕಮಾಂಡ್ ದೆಹಲಿಗೆ ಬರುವಂತೆ ಬುಲಾವ್ ನೀಡಿತ್ತು. ಆದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಈಶ್ವರಪ್ಪ ಭೇಟಿಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಬೇಸರದಿಂದ ಬಂದಿದ್ದ ಈಶ್ವರಪ್ಪ, ತಾನು ಸ್ಪರ್ಧೆ ಮಾಡಿಯೇ ತೀರುತ್ತೇನೆ ಎಂದಿದ್ದರು. ಈಗ ಈಶ್ವರಪ್ಪ ಮನವೊಲಿಕೆ ಮಾಡುವ ಕೆಲಸವನ್ನು ಬಿಜೆಪಿ ಹೈಕಮಾಂಡ್ ಕೈಬಿಟ್ಟಿದೆ. ಏಪ್ರಿಲ್ 22ರೊಳಗೆ ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯದಿದ್ದರೆ ಅವರನ್ನು ಪಕ್ಷದಿಂದ ಉಚ್ಛಾಟಿಸುವ ಕ್ರಮಕ್ಕೆ ಹೈಕಮಾಂಡ್ ಮುಂದಾಗಲಿದೆ ಎಂದು ಹೇಳಲಾಗುತ್ತಿದೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಈಶ್ವರಪ್ಪ ಅವರು ನಾಮಪತ್ರ ವಾಪಸ್ ಪಡೆಯದಿದ್ದರೆ ಪಕ್ಷ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.
BJP State president B.Y. Vijayendra has said the party will take action against former Minister K.S. Eshwarappa, who filed the nomination papers for Shivamogga Lok Sabha constituency as an Independent candidate.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm