ಬ್ರೇಕಿಂಗ್ ನ್ಯೂಸ್
16-04-24 09:52 pm Bangalore Correspondent ಕರ್ನಾಟಕ
ಬೆಂಗಳೂರು, ಎ.16: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಯ ಮತ್ತೊಂದು ವಿಕೆಟ್ ಪತನಗೊಂಡಿದೆ. ಕೊಪ್ಪಳ ಸಂಸದ ಕರಡಿ ಸಂಗಣ್ಣ ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಬಿಜೆಪಿ ಟಿಕೆಟ್ ಸಿಗದೇ ಪಕ್ಷದ ನಾಯಕರ ಬಗ್ಗೆ ಮುನಿಸಿಕೊಂಡಿದ್ದ ಕರಡಿ ಸಂಗಣ್ಣ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ. ಹೀಗಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಬಗ್ಗೆ ಪತ್ರ ಬರೆದಿದ್ದಾರೆ.
ಸಂಗಣ್ಣ ಅವರು ಎ.17ರಂದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಬಿಜೆಪಿ ಟಿಕೆಟ್ ಸಿಗದೆ ಮುನಿಸಿನಲ್ಲಿದ್ದ ಕರಡಿ ಸಂಗಣ್ಣನವರನ್ನು ಇತ್ತೀಚಿಗೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾಗಿ ಮನವೊಲಿಸಿದ್ದರು. ಆದರೂ ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರದಲ್ಲಿ ಕಾಣಿಸಿಕೊಂಡಿರಲಿಲ್ಲ.
Koppal BJP MP Karadi Sanganna is expected to announce his decision on joining the Congress on Wednesday after meeting Chief Minister Siddaramaiah and Deputy CM DK Shivakumar.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm