ಬ್ರೇಕಿಂಗ್ ನ್ಯೂಸ್
16-04-24 10:18 pm Bangalore Correspondent ಕರ್ನಾಟಕ
ಬೆಂಗಳೂರು, ಎ.16: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಪ್ರಕಾಶ್ ರೈ ಉರುಫ್ @ prakashraaj ಎಂಬ ಕಲಾವಿದ ದಾರಿ ತಪ್ಪಿದ್ದಾರೆ. ಅದಕ್ಕೆ ಇಲ್ಲಿದೆ ಸಾಕ್ಷ್ಯ ಎಂದು ಜೆಡಿಎಸ್ ಟ್ವೀಟ್ ನಲ್ಲಿ ವಾಗ್ದಾಳಿ ನಡೆಸಿದೆ.
ಈ ಸಂಬಂಧ ಎಕ್ಸ್ ನಲ್ಲಿ ಬರೆದುಕೊಂಡಿರುವ ರಾಜ್ಯ ಜೆಡಿಎಸ್, ಕಲಾಸೇವೆ ಬಿಟ್ಟು ಕಾಂಗ್ರೆಸ್ಸಿಗೆ ಪರಿಚಾರಿಕೆ ಮಾಡುತ್ತಿರುವ ಅವರಿಗೆ ತಕ್ಕ ಪ್ರತಿಫಲವೂ ಸಂದಾಯವಾಗುತ್ತಿದೆ. ಸರಕಾರದ ಅನಧಿಕೃತ ವಕ್ತಾರನಾದರೆ ಈ ಪರಿ ಲಾಭವಿದೆಯಾ? Just Asking.. ಅಷ್ಟೇ ಪ್ರಕಾಶ್ ರಾಜ್ ಅವರೇ.. ಎಂದು ಪ್ರಶ್ನಿಸಿದೆ.
ಮೊರಾರ್ಜಿ ವಸತಿ ಶಾಲೆಗಳಷ್ಟೇ ಅಲ್ಲ, ಸರಕಾರಿ ವಸತಿ ನಿಲಯಗಳಿಗೆ ಹಣ ಕೊಡಲು ಕಾಂಗ್ರೆಸ್ ಸರಕಾರಕ್ಕೆ ಕೈ ಬರುತ್ತಿಲ್ಲ. ಅಲ್ಲಿನ ಮಕ್ಕಳಿಗೆ ಒಳ್ಳೇ ಆಹಾರವಿಲ್ಲ, ನೀರೂ ಇಲ್ಲ. ಸರಕಾರಿ ರಂಗಾಯಣಗಳಿಗೆ ಬಿಡಿಗಾಸೂ ಇಲ್ಲ. ಈಚೆಗಷ್ಟೇ ನೀವು ಸ್ಥಾಪಿಸಿದ 'ನಿರ್ದಿಗಂತʼಕ್ಕೆ ಹಣದ ಹೊಳೆ ಹರಿಸುತ್ತಿದೆ ಸರಕಾರ. ನಿಮ್ಮ ಜೋಳಿಗೆ ಭರ್ತಿ ಆಗುತ್ತಿದೆ. Just Asking.. ಅಷ್ಟೇ ಪ್ರಕಾಶ್ ರಾಜ್ ಅವರೇ ಎಂದು ತಪರಾಕಿ ಹಾಕಿದೆ.
ಗ್ಯಾರಂಟಿಗಳ ವಿಶೇಷ ತೌಲನಿಕ ಅಧ್ಯಯನಕ್ಕಾಗಿ ಪಾಲಿಸಿ ಫ್ರಂಟ್ ಎಂಬ ಮಟ್ಟು-ಪಟ್ಟಿನ ಕಳ್ಳ ಕಂಪನಿಗೆ ಕೋಟಿ ಕೋಟಿ ಸುರಿದಿರುವ ಕರ್ನಾಟಕ ಕಾಂಗ್ರೆಸ್ ಸರಕಾರ, ನಿಮ್ಮ 'ನಿರ್ದಿಗಂತʼಕ್ಕೂ ಹಣ ಸುರಿಯುತ್ತಿದೆ. ಕನ್ನಡ ಸಂಸ್ಕೃತಿ ಇಲಾಖೆಯಲ್ಲಿ ಕಸ ಹೊಡೆಯೋರಿಗೆ ದಿಕ್ಕಿಲ್ಲ, ಕನ್ನಡ ಭವನದಲ್ಲಿ ಧೂಳು ಕೊಡವೋರಿಗೆ ಗತಿ ಇಲ್ಲ. ಇಲ್ಲಿ ನಿಮ್ಮ ಜೋಳಿಗೆಯಲ್ಲಿ ಭರ್ತಿ ಝಣ ಝಣ ಕಾಂಚಾಣ!! ಹೆಂಗೆ? Just Asking.. ಅಷ್ಟೇ ಪ್ರಕಾಶ್ ರಾಜ್ ಅವರೇ ಎಂದು ಜೆಡಿಎಸ್ ಕಿಡಿ ಕಾರಿದೆ.
'ದಿ ಫೈಲ್ ' ಮಾಡಿರುವ ವರದಿಯನ್ನು ಉಲ್ಲೇಖಿಸಿ ಜೆಡಿಎಸ್ ಈ ಪ್ರಶ್ನೆಗಳನ್ನು ಎತ್ತಿದೆ. ನಿರ್ದಿಗಂತ ಹೆಸರಲ್ಲಿ ಪ್ರಕಾಶ್ ರೈ ಕಂಪನಿ ಹುಟ್ಟು ಹಾಕಿದ್ದು ರಾಜ್ಯದಾದ್ಯಂತ ನಾಟಕಗಳನ್ನು ಮಾಡುತ್ತಿದೆ. ಇದನ್ನೇ ಮುಂದಿಟ್ಟು ಜೆಡಿಎಸ್ ನಾಯಕರು ಕಾಂಗ್ರೆಸ್ ಮತ್ತು ಪ್ರಕಾಶ್ ರೈಗೆ ಪ್ರಶ್ನೆ ಮಾಡಿದ್ದಾರೆ.
•ಕರ್ನಾಟಕದಲ್ಲಿ @INCKarnataka ಸರಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರಕಾಶ್ ರೈ ಉರುಫ್ @prakashraaj ಎಂಬ ಕಲಾವಿದ ದಾರಿ ತಪ್ಪಿದ್ದಾರೆ. ಅದಕ್ಕೆ ಇಲ್ಲಿದೆ ಸಾಕ್ಷ್ಯ.
— Janata Dal Secular (@JanataDal_S) April 16, 2024
ಕಲಾಸೇವೆ ಬಿಟ್ಟು ಕಾಂಗ್ರೆಸ್ಸಿಗೆ ಪರಿಚಾರಿಕೆ ಮಾಡುತ್ತಿರುವ ಅವರಿಗೆ ತಕ್ಕ ಪ್ರತಿಫಲವೂ ಸಂದಾಯವಾಗುತ್ತಿದೆ. ಸರಕಾರದ ಅನಧಿಕೃತ ವಕ್ತಾರನಾದರೆ ಈ ಪರಿ ಲಾಭವಿದೆಯಾ?
Just… pic.twitter.com/xiKahlW0TY
Prakash Raj, who was reacting to former Chief Minister HD Kumaraswamy's statement referring to rural women while talking about the Congress government's guarantee scheme, questioned whether Kumaraswamy's errant son should win the election.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm