ಬ್ರೇಕಿಂಗ್ ನ್ಯೂಸ್
17-04-24 12:17 pm Bangalore Correspondent ಕರ್ನಾಟಕ
ಬೆಂಗಳೂರು, ಏ 17: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಝಣ ಝಣ ಕಾಂಚಾಣ ಎಲ್ಲೆಡೆ ಭಾರೀ ಸದ್ದು ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಸಹ ಎಲ್ಲೆಡೆ ಜಾಲಾಡುತ್ತಿದ್ದಾರೆ. ಅದರಂತೆ ಬುಧವಾರ ಧಾರವಾಡದಲ್ಲಿ ಐಟಿ ಭರ್ಜರಿ ಬೇಟೆಯಾಡಿದ್ದು, ಒಂದೇ ಫ್ಲ್ಯಾಟ್ನಲ್ಲಿ ಬರೋಬ್ಬರಿ 18 ಕೋಟಿ ರೂ. ಹಣ ಜಪ್ತಿ ಮಾಡಿದೆ. ಧಾರವಾಡದ ದಾಸನಕೊಪ್ಪ ಕ್ರಾಸ್ ಬಳಿಯ ಅರ್ನಾ ರೆಸಿಡೆನ್ಸಿಯ ಮೂರನೇ ಮಹಡಿಯಲ್ಲಿರುವ ಬಸವರಾಜ್ ದತ್ತನವರ್ ಎನ್ನುವರ ಪ್ಲಾಟ್ ನಂ 303ರ ನಿವಾಸದ ಮೇಲೆ ದಾಳಿ ಐಡಿ ಅಧಿಕಾರಿಗಳು ದಾಳಿ ಮಾಡಿದ್ದು, ಬರೋಬ್ಬರಿ 18 ಕೋಟಿ ರೂ. ನಗದು ಹಣ ವಶಕ್ಕೆ ಪಡೆದುಕೊಂಡಿದ್ದಾರೆ.

ಮದ್ಯ ಸಂಗ್ರಹ ಇದೆ ಎಂಬ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ. ಮನೆಗಳಲ್ಲಿದ್ದ ಎಲ್ಲಾ ಚೀಲಗಳನ್ನು ಪರಿಶೀಲನೆ ಮಾಡಿದ್ದಾರೆ. ಆದ್ರೆ, ಚೀಲಗಳಲ್ಲಿ ಏನೂ ಸಿಗದಿದ್ದಾಗ ಕೊನೆಗೆ ತಿಜೋರಿ ಓಪನ್ ಮಾಡಿದ್ದಾರೆ. ಆಗ ತಿಜೋರಿಯಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದೆ.
ಸುಮಾರು 6 ವಾಹನಗಳಲ್ಲಿ ಬಂದ 20ಕ್ಕೂ ಅಧಿಕಾರಿಗಳು ದಾಳಿ ಮಾಡಿದ್ದು, 18 ಕೋಟಿ ರೂಪಾಯಿ ಹಣ ವಶಕ್ಕೆ ಪಡೆದುಕೊಂಡಿದ್ದಾರೆ. ಇದೀಗ ಹಣ ಯಾರದ್ದು? ಇಷ್ಟೊಂದು ಹಣ ಎಲ್ಲಿಂದ ಬಂತು? ಯಾಕಾಗಿ ಇಷ್ಟೊಂದು ಶೇಖರಣೆ ಮಾಡಿಕೊಂಡಿದ್ಯಾಕೆ? ಎಂದು ಹಣ ಮೂಲದ ಬಗ್ಗೆ ತನಿಖೆ ನಡೆಸಿದ್ದಾರೆ ಎಂದು ಟಿವಿ9ಗೆ ಐಟಿ ಮೂಲಗಳು ತಿಳಿಸಿವೆ.
ಮೊನ್ನೆ ಅಷ್ಟೇ ಐಟಿ ಅಧಿಕಾರಿಗಳು ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ರಾಮನಕೊಪ್ಪ ಗ್ರಾಮದ ಮನೆಯಲ್ಲಿ ಬರೋಬ್ಬರಿ 2 ಕೋಟಿ ರೂ. ಗೂ ಹೆಚ್ಚು ನಗದು ಸಿಕ್ಕಿತ್ತು. ನಿಂಗಪ್ಪ ಜಟಾದ್ ಎಂಬುವವರ ಮನೆಯಲ್ಲಿ ಪತ್ತೆಯಾಗಿದ್ದ 2 ಕೋಟಿ ರೂ. ಹೆಚ್ಚು ನಗದು ಹಣವನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದರು.
The Income Tax Department officials launched a raid on the residence of Basavaraj Dattunavar, a noted real estate businessman, in Karnataka’s Dharwad city. The operation, which took place at Arna Residency near Dasanakoppa Circle around 6 PM, led to the seizure of Rs 18 crore in cash. According to sources, approximately 20 officers were involved in the search, meticulously scrutinizing money and documents in Dattunavar's flat over two hours.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm