ಬ್ರೇಕಿಂಗ್ ನ್ಯೂಸ್
17-04-24 03:54 pm Bangalore Correspondent ಕರ್ನಾಟಕ
ಬೆಂಗಳೂರು, ಎ.17: ಮಗುವನ್ನು ಸ್ಕೂಟರಿನ ಸೈಡ್ ಸ್ಟಾಂಡ್ ಹತ್ತಿರದ ಫುಟ್ ರೆಸ್ಟಲ್ಲಿ ನಿಲ್ಲಿಸಿಕೊಂಡು ಸವಾರಿ ಮಾಡುತ್ತಿರುವ ವಿಡಿಯೋ ಟ್ವಿಟರ್ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ಈ ನಿರ್ಲಕ್ಷ್ಯದ ಬಗ್ಗೆ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವೈಟ್ ಫೀಲ್ಡ್ ಏರಿಯಾದಲ್ಲಿ ಈ ವಿಡಿಯೋ ಸೆರೆಯಾಗಿದ್ದು, ಸ್ಕೂಟರಿನಲ್ಲಿ ಒಬ್ಬಾತ ಹೆಲ್ಮೆಟ್ ಹಾಕ್ಕೊಂಡು ಸವಾರಿ ಮಾಡುತ್ತಿದ್ದರೆ ಹಿಂದೆ ಮಹಿಳೆಯೊಬ್ಬರು ಹೆಲ್ಮೆಟ್ ಹಾಕದೆ ಕುಳಿತುಕೊಂಡಿದ್ದರು. ಇದಲ್ಲದೆ, ತನ್ನ ಮಗುವನ್ನು ಸ್ಕೂಟರಿನ ಸೈಡ್ ಸ್ಟಾಂಡ್ ಹತ್ತಿರ ಫುಟ್ ರೆಸ್ಟ್ ನಲ್ಲಿ ನಿಲ್ಲಿಸಿಕೊಂಡು ನಿರ್ಲಕ್ಷ್ಯದಿಂದ ಸವಾರಿ ಮಾಡಿದ್ದಾರೆ. ಇದನ್ನು ಹಿಂದಿನಿಂದ ಕಾರಿನಲ್ಲಿ ತೆರಳುತ್ತಿದ್ದವರು ವಿಡಿಯೋ ಮಾಡಿದ್ದಾರೆ.
ರಸ್ತೆ ನಿಯಮ ಪಾಲಿಸದೆ ಮಗುವಿನ ಜೀವದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಬೆಂಗಳೂರು ಸಿಟಿ ಪೊಲೀಸ್ ಗೆ ಟ್ಯಾಗ್ ಮಾಡಲಾಗಿದೆ. ಈಡಿಯಟ್ಸ್ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಆಗ್ರಹ ಮಾಡಿದ್ದಾರೆ. ಬೆಂಗಳೂರು ಸಿಟಿ ಪೊಲೀಸ್ ವಿಭಾಗದಿಂದ ವೈಟ್ ಫೀಲ್ಡ್ ಪೊಲೀಸ್ ವೃತ್ತಕ್ಕೆ ಸೂಚನೆ ನೀಡಲಾಗಿದ್ದು, ಸವಾರರ ವಿರುದ್ಧ ಕ್ರಮ ಜರುಗುವ ಸಾಧ್ಯತೆಯಿದೆ.
Idiots on the road 🤬@blrcitytraffic @BlrCityPolice please take action. pic.twitter.com/tAN9BxTHiS
— 𝗟 𝗼 𝗹 𝗹 𝘂 𝗯 𝗲 𝗲 (@Lollubee) April 15, 2024
A video capturing a couple from Bengaluru riding a scooter with their child standing on a footrest beside the woman has sparked outrage online. As the video surfaced on X, Bengaluru Traffic Police reacted to it, while several others criticised the parents for their "reckless" behaviour.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm