ಬ್ರೇಕಿಂಗ್ ನ್ಯೂಸ್
17-04-24 08:49 pm HK News Desk ಕರ್ನಾಟಕ
ಮಂಡ್ಯ, ಏ.17: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾಂಗ್ರೆಸ್ ಗ್ಯಾರಂಟಿ ತಾತ್ಕಾಲಿಕ ಎಂದು ಹೇಳಿದ್ದಾನೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವುದಾಗಿ ಹೇಳಿದ್ದಾರೆ. ಮಿಸ್ಟರ್ ಯಡಿಯೂರಪ್ಪ, ಮಿಸ್ಟರ್ ವಿಜಯೇಂದ್ರ ನಮ್ಮ ಕಾಂಗ್ರೆಸ್ ಗ್ಯಾರಂಟಿಗಳು ಜನರ ಬದುಕಿನ ಭಾಗ. ಇದನ್ನು ಸ್ಥಗಿತಗೊಳಿಸುವುದು ನಿಮ್ಮ ಹಣೆಯಲ್ಲಿ ಬರೆದಿಲ್ಲ. ಇದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮಂಡ್ಯದಲ್ಲಿ ನಡೆದ ಪ್ರಜಾಧ್ವನಿ 2 ಯಾತ್ರೆಯಲ್ಲಿ ಮಾತನಾಡಿದ ಅವರು, ಇದು ಐತಿಹಾಸಿಕ ಸಭೆ. ಭಾರತ ಜೋಡೋ ಯಾತ್ರೆ ಮೂಲಕ ರಾಜ್ಯದಲ್ಲಿ ರಾಹುಲ್ ಗಾಂಧಿ ಅವರು ಚಾಮರಾಜನಗರದಿಂದ ರಾಯಚೂರಿನವರೆಗೂ ಹೆಜ್ಜೆ ಹಾಕಿದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದಾರೆ. ಆಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅವರ ಕಾಲ್ಗುಣ ಶಕ್ತಿಶಾಲಿಯಾಗಿದೆ ಎಂದು ಹೇಳಿದರು.

ದೇಶದ ಬಡವರ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡಲು ಹೆಜ್ಜೆ ಹಾಕಿದ್ದಾರೆ. ಮಂಡ್ಯದಲ್ಲಿ ಗೆಲ್ಲುವ ವಿಶ್ವಾಸದೊಂದಿಗೆ ಇಲ್ಲಿಗೆ ಬಂದಿದ್ದಾರೆ. ಮಂಡ್ಯದಲ್ಲಿ 1 ಕ್ಷೇತ್ರ ಹೊರತಾಗಿ ಉಳಿದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಿಸಿದ್ದೀರಿ. ರಾಜ್ಯದಲ್ಲಿ 136 ಕ್ಷೇತ್ರಗಳನ್ನು ಗೆಲ್ಲಿಸಿ ಬಲಿಷ್ಠ ಸರ್ಕಾರ ಅಧಿಕಾರಕ್ಕೆ ತಂದಿದ್ದೀರಿ ಎಂದರು.
BJP state president BY Vijayendra said the Congress guarantee was temporary. He said that if the BJP comes to power, it will stop the guarantee schemes. Mr Yediyurappa, Mr Vijayendra Our Congress guarantees are part of people's lives. Stopping this is not written on your forehead. KPCC president and Deputy CM DK Shivakumar said that this is not possible for any reason.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm