ಬ್ರೇಕಿಂಗ್ ನ್ಯೂಸ್
18-04-24 06:42 pm HK News Desk ಕರ್ನಾಟಕ
ಮಂಡ್ಯ, ಎ.18: ಪತಿಯ ಮೇಲಿನ ದ್ವೇಷದಿಂದ ತಾಯಿಯೇ ತನ್ನ ಅವಳಿ ಜವಳಿ ಮಕ್ಕಳಿಗೆ ವಿಷ ಉಣಿಸಿದ್ದಲ್ಲದೆ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಘಟನೆಯಲ್ಲಿ ಏನೂ ಅರಿಯದ ಇಬ್ಬರು ಮುಗ್ಧ ಕಂದಮ್ಮಗಳು ಅಸುನೀಗಿವೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಪೂಜಾ ತನ್ನ ಪತಿ ಪ್ರಸನ್ನ ಮೇಲಿನ ಕೋಪದಲ್ಲಿ ಮಕ್ಕಳಿಗೆ ವಿಷ ಉಣಿಸಿದ್ದಾಳೆ. ತ್ರಿಶುಲ್ ಮತ್ತು ತ್ರಿಶಾ ಎಂಬ ಅವಳಿ ಮಕ್ಕಳು ಹಾಗೂ ಇನ್ನೊಬ್ಬ ಮಗಳು ಬೃಂದಾಗೆ ನಿನ್ನೆ ರಾತ್ರಿ ವಿಷ ಉಣಿಸಿದ್ದಳು. ಇಂದು ಬೆಳಗ್ಗೆ ಇಬ್ಬರು ಮಕ್ಕಳು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಐಸ್ ಕ್ರೀಂ ತಿಂದು ಮಕ್ಕಳು ಅಸುನೀಗಿದ್ದಾರೆ ಎಂದು ಸ್ಥಳೀಯವಾಗಿ ಸುದ್ದಿ ಹಬ್ಬಿತ್ತು. ಆದರೆ ಪೊಲೀಸ್ ವಿಚಾರಣೆ ವೇಳೆ ನಿಜ ವಿಚಾರ ಬಯಲಾಗಿದೆ.
ಪೂಜಾ ಮತ್ತು ಆಕೆಯ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಜಗಳದಿಂದ ಬೇಸತ್ತ ಪೂಜಾ ನಿನ್ನೆ ಮಕ್ಕಳಿಗೆ ವಿಷ ಉಣಿಸಿ ತಾನೂ ತಿಂದಿದ್ದಳು. ಮನೆಯಲ್ಲಿ ಜಿರಳೆಗೆ ಹಾಕುತ್ತಿದ್ದ ಲಕ್ಷ್ಮಣ ರೇಖೆಯನ್ನು ಊಟಕ್ಕೆ ಹಾಕಿ ಮಕ್ಕಳಿಗೆ ತಿನ್ನಿಸಿದ್ದಳು. ಅಸ್ವಸ್ಥರಾಗಿದ್ದ ಪೂಜಾ ಮತ್ತು ಮಕ್ಕಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಸಾವನ್ನಪ್ಪಿದ್ದು ತಾಯಿ ಪೂಜಾ ಹಾಗೂ ಮೊದಲ ಮಗಳು ಬೃಂದಾಗೆ ಚಿಕಿತ್ಸೆ ನೀಡಲಾಗುತ್ತಿದೆ.
In a shocking incident, a mother allegedly poisoned her twin daughters and tried to commit suicide in Mandya.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm