ಬ್ರೇಕಿಂಗ್ ನ್ಯೂಸ್
18-04-24 07:18 pm HK News Desk ಕರ್ನಾಟಕ
ಬಾಗಲಕೋಟೆ, ಏ 18: ಮಹಾರಾಷ್ಟ್ರದ ಜತ್ತ ಬಳಿಯ ನಾಗಾಸಪಾಟಾ ಎಂಬಲ್ಲಿ ಬುಧವಾರ ರಾತ್ರಿ ಸಂಭಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಾಗಲಕೋಟೆ ಜಿಲ್ಲೆಯ ನಾಲ್ವರು ದಾರುಣವಾಗಿ ಮೃತಪಟ್ಟಿದ್ದಾರೆ.
ಬಾಗಲಕೋಟೆಯ ನಾಲ್ವರು ಯುವತಿಯರು ಮಹಾರಾಷ್ಟ್ರದ ಶಿವಾನಿ ಅಂಬೇಕರ್ ಎಂಬುವರ ಮದುವೆಗೆ ಹೊರಟಿದ್ದರು. ಖಾಸಗಿ ಬಸ್ಗೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ವಧುವಿನ ತಂಗಿ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಮೃತರನ್ನು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಅಡಿಹುಡಿ, ರೆಹಮತ್ ಪುರ, ಮುಧೋಳ ತಾಲ್ಲೂಕಿನ ಲೋಕಾಪುರ, ವಿಜಯಪುರ ಜಿಲ್ಲೆಯ ಕನಮಡಿ ಮೂಲದವರು ಎಂದು ಗುರುತಿಸಲಾಗಿದೆ.
ಡಿಕ್ಕಿಯ ತೀವ್ರತೆಗೆ ಕ್ರೂಸರ್ ಸಂಪೂರ್ಣ ನುಜ್ಜುಗುಜ್ಜಾಗಿತ್ತು. ಅಪಘಾತದ ತೀವ್ರತೆಗೆ ತಕ್ಷಣವೇ ಕ್ರೂಸರ್ಗೆ ಬೆಂಕಿಹೊತ್ತಿಕೊಂಡಿತ್ತು. ಸ್ಥಳದಲ್ಲಿದ್ದವರು ತಕ್ಷಣವೇ ರಕ್ಷಣೆಗೆ ಧಾವಿಸಿದ್ದಾರೆ. ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮೃತಪಟ್ಟವರನ್ನು ಕನಮಡಿ ಗ್ರಾಮದ ಅನುಸೂಯಾ ಮೋರೆ (56), ಲೋಕಾಪುರ ಗ್ರಾಮದ ನಿವೇದಿತಾ (17) ರೆಹಮತ್ ಪುರದ ಭಾಗ್ಯಶ್ರೀ ಅಂಬೇಕರ್ (18) ಹಾಗೂ ಅಡಿಹುಡಿ ಗ್ರಾಮದ ಉಜ್ವಲಾ ಸಿಂಧೆ (19) ಎಂದು ಗುರುತಿಸಲಾಗಿದೆ.
ಇಂದು ಶಿವಾನಿ ಅಂಬೇಕರ್ ಮದುವೆಯಿತ್ತು. ಹೀಗಾಗಿ ಬುಧವಾರ ಅರಿಷಿಣ ಶಾಸ್ತ್ರ ಕಾರ್ಯಕ್ಕೆ ಇವರೆಲ್ಲ ಹೊರಟಿದ್ದರು.
Four from Bagalkot killed in Accident at Maharashtra. The deceased were travelling to attend a wedding held in Maharashtra. Cruiser which lost its control rammed a private bus after which four have been killed on spot.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
22-08-25 05:07 pm
Mangalore Correspondent
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
22-08-25 09:57 pm
HK News Desk
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm