ಬ್ರೇಕಿಂಗ್ ನ್ಯೂಸ್
18-04-24 07:18 pm HK News Desk ಕರ್ನಾಟಕ
ಬಾಗಲಕೋಟೆ, ಏ 18: ಮಹಾರಾಷ್ಟ್ರದ ಜತ್ತ ಬಳಿಯ ನಾಗಾಸಪಾಟಾ ಎಂಬಲ್ಲಿ ಬುಧವಾರ ರಾತ್ರಿ ಸಂಭಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಾಗಲಕೋಟೆ ಜಿಲ್ಲೆಯ ನಾಲ್ವರು ದಾರುಣವಾಗಿ ಮೃತಪಟ್ಟಿದ್ದಾರೆ.
ಬಾಗಲಕೋಟೆಯ ನಾಲ್ವರು ಯುವತಿಯರು ಮಹಾರಾಷ್ಟ್ರದ ಶಿವಾನಿ ಅಂಬೇಕರ್ ಎಂಬುವರ ಮದುವೆಗೆ ಹೊರಟಿದ್ದರು. ಖಾಸಗಿ ಬಸ್ಗೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ವಧುವಿನ ತಂಗಿ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಮೃತರನ್ನು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಅಡಿಹುಡಿ, ರೆಹಮತ್ ಪುರ, ಮುಧೋಳ ತಾಲ್ಲೂಕಿನ ಲೋಕಾಪುರ, ವಿಜಯಪುರ ಜಿಲ್ಲೆಯ ಕನಮಡಿ ಮೂಲದವರು ಎಂದು ಗುರುತಿಸಲಾಗಿದೆ.
ಡಿಕ್ಕಿಯ ತೀವ್ರತೆಗೆ ಕ್ರೂಸರ್ ಸಂಪೂರ್ಣ ನುಜ್ಜುಗುಜ್ಜಾಗಿತ್ತು. ಅಪಘಾತದ ತೀವ್ರತೆಗೆ ತಕ್ಷಣವೇ ಕ್ರೂಸರ್ಗೆ ಬೆಂಕಿಹೊತ್ತಿಕೊಂಡಿತ್ತು. ಸ್ಥಳದಲ್ಲಿದ್ದವರು ತಕ್ಷಣವೇ ರಕ್ಷಣೆಗೆ ಧಾವಿಸಿದ್ದಾರೆ. ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮೃತಪಟ್ಟವರನ್ನು ಕನಮಡಿ ಗ್ರಾಮದ ಅನುಸೂಯಾ ಮೋರೆ (56), ಲೋಕಾಪುರ ಗ್ರಾಮದ ನಿವೇದಿತಾ (17) ರೆಹಮತ್ ಪುರದ ಭಾಗ್ಯಶ್ರೀ ಅಂಬೇಕರ್ (18) ಹಾಗೂ ಅಡಿಹುಡಿ ಗ್ರಾಮದ ಉಜ್ವಲಾ ಸಿಂಧೆ (19) ಎಂದು ಗುರುತಿಸಲಾಗಿದೆ.
ಇಂದು ಶಿವಾನಿ ಅಂಬೇಕರ್ ಮದುವೆಯಿತ್ತು. ಹೀಗಾಗಿ ಬುಧವಾರ ಅರಿಷಿಣ ಶಾಸ್ತ್ರ ಕಾರ್ಯಕ್ಕೆ ಇವರೆಲ್ಲ ಹೊರಟಿದ್ದರು.
Four from Bagalkot killed in Accident at Maharashtra. The deceased were travelling to attend a wedding held in Maharashtra. Cruiser which lost its control rammed a private bus after which four have been killed on spot.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm