ಬ್ರೇಕಿಂಗ್ ನ್ಯೂಸ್
19-04-24 04:08 pm HK News Desk ಕರ್ನಾಟಕ
ತುಮಕೂರು, ಏ.19: ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಯಾವ ಲವ್ ಜಿಹಾದ್ ನನಗೆ ಕಾಣಿಸುತ್ತಿಲ್ಲ ಎಂದು ಹುಬ್ಬಳ್ಳಿ ಯುವತಿ ಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದರು.
ಪ್ರಕರಣ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನನಗೆ ಬಂದ ಮಾಹಿತಿ ಪ್ರಕಾರ, ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಯಾವಾಗ ಆ ಹೆಣ್ಣುಮಗಳು ದೂರ ಹೋಗಲು ಶುರು ಮಾಡಿದಳೋ ಆಗ ಹುಡುಗ ಹೋಗಿ ಚುಚ್ಚಿದ್ದಾನೆ. ಅದರಲ್ಲಿ ಲವ್ ಜಿಹಾದ್ ನನಗೆ ಕಾಣುತ್ತಿಲ್ಲ. ನನ್ನನ್ನು ಬಿಟ್ಟು ಬೇರೆ ಮದುವೆ ಮಾಡಿಕೊಳ್ತಾಳೋ ಏನೋ ಅಂದುಕೊಂಡು ಹೀಗೆ ಮಾಡಿರಬಹುದು. ನನಗೆ ಇದರ ಪೂರ್ತಿ ಮಾಹಿತಿ ಗೊತ್ತಿಲ್ಲ ಎಂದು ತಿಳಿಸಿದರು.

ಪರಸ್ಪರ ಪ್ರೀತಿ ಮೇಲೆ ಆಗಿರುವ ಘಟನೆ ಇದು. ಲವ್ ಜಿಹಾದ್ ಅನ್ನೋದು ಕಾಣುತ್ತಿಲ್ಲ. ಬಿಜೆಪಿಯವರು ಸ್ವಾಭಾವಿಕವಾಗಿ ಇಂತಹ ವಿಚಾರದಲ್ಲಿ ಕಾಂಗ್ರೆಸ್ನ್ನು ದೂಷಣೆ ಮಾಡೋದು ಅವರ ಕೆಲಸ. ಅದು ಅಷ್ಟು ಸಮಂಜಸ ಅಲ್ಲ. ನಾವು ಕಾನೂನು ಪ್ರಕಾರ ಕಂಟ್ರೋಲ್ ಮಾಡ್ತೀವಿ. ಎಲ್ಲವನ್ನೂ ರಾಜಕೀಯ ದೃಷ್ಟಿಯಿಂದ ನೋಡೋದು ಈ ಚುನಾವಣೆ ಸಂದರ್ಭದಲ್ಲಿ ಒಳ್ಳೆದಲ್ಲ. ಹೀಗೆ ತನಿಖೆ ಮಾಡಿ, ಈ ಸೆಕ್ಸನ್ನೇ ಹಾಕಿ ಎಂದು ಅವರು ಹೇಳೋಕೆ ಆಗಲ್ಲ. ಸಾಕ್ಷ್ಯಾಧಾರಗಳ ಆಧಾರದ ಮೇಲೆ ಸೆಕ್ಸನ್ ಹಾಕಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.
No love jihad in Neha murder case in Hubballi says home minister parameshwar. Neha, a 23-year-old Masters of Computer Applications (MCA) student, was attacked by Fayaz on the campus of BVB College in Hubballi on Thursday. CCTV footage showed Fayaz stabbing Neha multiple times before fleeing. Police said the woman died of multiple stab wounds inflicted by Fayaz, who was later arrested.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm