ಬ್ರೇಕಿಂಗ್ ನ್ಯೂಸ್
19-04-24 11:17 pm HK NEWS ಕರ್ನಾಟಕ
ಹುಬ್ಬಳ್ಳಿ , ಏ 19: ವಿದ್ಯಾರ್ಥಿನಿ ಕೊಲೆ ಘಟನೆ ಖಂಡಿಸಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್, ಕಾಲೇಜು ಕ್ಯಾಂಪಸ್ಗಳಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆ ಮತ್ತು ಭದ್ರತೆ ಇಲ್ಲದಂತಾಗಿದೆ. ಹೀಗಾಗಿ ಹಾಡ ಹಗಲೇ ಕೊಲೆ ಪ್ರಕರಣ ನಡೆಯುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.
ಘಟನೆ ಕುರಿತು ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಬಾಳಿ ಬದುಕಬೇಕಿದ್ದ ವಿದ್ಯಾರ್ಥಿನಿಯನ್ನು ಯುವಕ ಅತ್ಯಂತ ಕ್ರೂರವಾಗಿ ಕೊಲೆ ಮಾಡಿ ಕ್ರೌರ್ಯ ಮೆರೆದಿದ್ದಾನೆ. ಯುವಕ ಐಸಿಸ್ ಮಾದರಿಯಲ್ಲಿ ಕುತ್ತಿಗೆಗೆ ಚಾಕು ಹಾಕಿದ್ದು, ಚಾಕು ಹಾಕಲು ಎಲ್ಲಿಯೋ ತರಬೇತಿ ಪಡೆದಿದ್ದಾನೆ ಎಂದು ಅನುಮಾನ ವ್ಯಕ್ತಪಡಿಸಿದರು.
ಕೊಲೆ ಆರೋಪಿ ಮನೆಯನ್ನು ಬುಲ್ಡೋಜರ್ ಮೂಲಕ ನೆಲಸಮಗೊಳಿಸಬೇಕು. ಅಲ್ಲದೇ ಆತನ ಕುಟುಂಬದವರನ್ನು ಬಹಿಷ್ಕರಿಸುವಂತೆ ಜಮಾತೆ ಇಸ್ಲಾಮಿನವರು ಕೂಡಲೇ ಫತ್ವಾ ಹೊರಡಿಸಬೇಕು. ಆರೋಪಿ ಪರವಾಗಿ ಕೋರ್ಟ್ನಲ್ಲಿ ಯಾರೂ ವಕಾಲತ್ತು ವಹಿಸಬಾರದು ಎಂದು ಮುತಾಲಿಕ್ ಆಗ್ರಹಿಸಿದರು.

ಮನೆ ಬಿಟ್ಟು ಹೊರಗೆ ಬಾರದಂಥಾ ಪರಿಸ್ಥಿತಿ ಇದೆ: ಯತ್ನಾಳ್
ಕರ್ನಾಟಕದಲ್ಲಿ ಹೆಣ್ಣು ಮಕ್ಕಳು ಮನೆ ಬಿಟ್ಟು ಹೊರಗೆ ಬಾರದ ಪರಿಸ್ಥಿತಿ ಇದೆ ಎಂದು ಶಾಸಕ ಯತ್ನಾಳ್ ಆರೋಪ ಮಾಡಿದರು. ಹತ್ಯೆಯಾದ ನೇಹಾ ನಿರಂಜನ ಹಿರೇಮಠ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ ಬಳಿಕ ಮಾತನಾಡಿದ ಅವರು, ಹೆಣ್ಣು ಮಕ್ಕಳು ಮನೆಯಿಂದ ಹೊರಗೆ ಬಾರದ ಪರಿಸ್ಥಿತಿ ಇದೆ ಎಂದು ಕಳವಳ ವ್ಯಕ್ತಪಡಿಸಿದರು.
ಕೊಲೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಮಂತ್ರಿ ಪರಮೇಶ್ವರ್ ಬೇಜವಾಬ್ದಾರಿತನದ ಹೇಳಿಕೆ ನೀಡ್ತಾರೆ. ಗೃಹ ಸಚಿವರಿಗೆ ಮಾನ ಮರ್ಯಾದೆ ಇದೆಯಾ? ಘಟನೆ ಬಗ್ಗೆ ಯಾವುದೇ ಮಾಹಿತಿ ತೆಗೆದುಕೊಳ್ಳದೇ ಈ ರೀತಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಎಂದು ಕಿಡಿಕಾರಿದರು.
Hubballi Neha Murder, Pramod Muthalik demands to destroy the house of the accused. The way he has stabbed her, it seems like he has taken ISIS training. Meanwhile, Yatnal also visited the house of Neha and expressed his condolences to the family.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm