ಬ್ರೇಕಿಂಗ್ ನ್ಯೂಸ್
20-04-24 12:53 pm HK News Desk ಕರ್ನಾಟಕ
ಹುಬ್ಬಳ್ಳಿ, ಎ.20: ತಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದಕ್ಕೆ ಮಗಳನ್ನು ಕಳೆದುಕೊಳ್ಳಬೇಕಾಯಿತು ಎಂದು ಹುಬ್ಬಳ್ಳಿ ಕಾಲೇಜಿನಲ್ಲಿ ಮುಸ್ಲಿಂ ಯುವಕನಿಂದ ಕೊಲೆಯಾಗಿರುವ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ತಂದೆ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಹಿರೇಮಠ ಅಳಲು ತೋಡಿಕೊಂಡಿದ್ದಾರೆ.
ನಾನು ಮಹೇಶ್ ಟೆಂಗಿನಕಾಯಿ (ಬಿಜೆಪಿ ಶಾಸಕ) ಶಿಷ್ಯ, ಆ ಕಡೆ ಹೋಗಿದ್ದಕ್ಕೆ ಮಗಳನ್ನು ಕಳೆದುಕೊಂಡೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಜತೆ ಅಳಲು ತೋಡಿಕೊಂಡಿದ್ದಾರೆ. ನಾನು ಸಾರ್ವಜನಿಕ ಬದುಕಿನಲ್ಲಿ ಇರುವವನು. ನನಗೆ ಹೀಗಾದರೆ ಹೇಗೆ ಎಂದು ಅಳಲು ತೋಡಿಕೊಂಡಿದ್ದಾರೆ. ಆಗ ಯತ್ನಾಳ್ ನಿಮ್ಮ ಪಕ್ಷದವರು ಯಾರೂ ಇದನ್ನು ಖಂಡನೆ ಮಾಡಿಲ್ಲ. ಈ ರೀತಿಯ ಸ್ಥಿತಿ ಯಾರಿಗೂ ಬರಬಾರದು. ಕಾಂಗ್ರೆಸ್ ಸರ್ಕಾರದಿಂದಾಗಿ ರಾಜ್ಯದಲ್ಲಿ ಇಂತಹ ಸ್ಥಿತಿಯಾಗಿದೆ ಎಂದು ಟೀಕಿಸಿದ್ದಾರೆ.
ಹುಬ್ಬಳ್ಳಿ ನಗರದ ಬಿಡನಾಳದಲ್ಲಿರುವ ನಿರಂಜನ್ ಹಿರೇಮಠ ನಿವಾಸಕ್ಕೆ ಶಾಸಕ ಯತ್ನಾಳ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಭಾರತದಲ್ಲಿ ಲವ್ ಜಿಹಾದ್ನ ದೊಡ್ಡ ಜಾಲ ಇದೆ. ಹಿಂದೂ ಯುವತಿಯರನ್ನು ಟಾರ್ಗೆಟ್ ಮಾಡಿ ಲವ್ ಮಾಡಿ ಮತಾಂತರ ಮಾಡಲಿಕ್ಕೆ 10-20 ಲಕ್ಷ ರೂ. ಹಣ ಕೊಡುವ ಕೆಲಸ ಆಗುತ್ತಿದೆ. ಆದರೆ ನೇಹಾ ಹಿರೇಮಠ ಯಾವುದೇ ಆಮಿಷಕ್ಕೂ ಒಳಗಾಗಿರಲಿಲ್ಲ ಎಂದಿದ್ದಾರೆ.
ದೇಶದಲ್ಲಿ ಮುಸ್ಲಿಂ ಯುವತಿಯರ ಕೊಲೆಯಾಗಿದ್ಯಾ. ಮುಸ್ಲಿಂ ಯುವತಿ ಕೈಕೊಟ್ರೆ ಹಿಂದೂಗಳು ರೈಲ್ವೇ ಹಳಿಗೆ ಬಿದ್ದು ಸಾಯುತ್ತಾರೆ ಹೊರತು ಯಾರು ಕೂಡ ಕೊಲೆ ಮಾಡುವಂತಹ ಹಲ್ಕಾ ಕೆಲಸ ಮಾಡುವುದಿಲ್ಲ ಎಂದು ಕಿಡಿಕಾರಿದ್ದಾರೆ. ಗೃಹ ಸಚಿವರು ತಾಕತ್ ಇದ್ದರೆ ಆರೋಪಿಯನ್ನು ಎನ್ಕೌಂಟರ್ ಮಾಡಲು ಆದೇಶ ಮಾಡಬೇಕು ಎಂದರು.
Left BJP and joined Congress, had to lose my daughter says Neha father in Hubballi. Yatnal also visited their house and gave his condolences.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm