ಬ್ರೇಕಿಂಗ್ ನ್ಯೂಸ್
20-04-24 02:30 pm HK News Desk ಕರ್ನಾಟಕ
ಹುಬ್ಬಳ್ಳಿ, ಏ 20: ನನ್ನ ಮಗ ಮಾಡಿರುವ ತಪ್ಪಿಗೆ ರಾಜ್ಯದ ಜನರ ಮುಂದೆ ಕ್ಷಮೆಯಾಚಿಸುತ್ತೇನೆ. ನೇಹಾಳ ತಂದೆ - ತಾಯಿಗೂ ನಾನು ಕ್ಷಮೆ ಕೇಳುತ್ತೇನೆ. ನೇಹಾ ಕೂಡ ನನ್ನ ಮಗಳು ಇದ್ದಂಗೆ, ನನ್ನ ಮಗ ಮಾಡಿರುವ ತಪ್ಪಿಗೆ ತಕ್ಕ ಶಿಕ್ಷೆ ಆಗಲೇಬೇಕು ಎಂದು ಫಯಾಜ್ ತಾಯಿ ಮುಮ್ತಾಜ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನೇಹಾಳ ತಂದೆ-ತಾಯಿಗೆ ಆಗಿರುವಷ್ಟೇ ದುಃಖ ನನಗೂ ಆಗಿದೆ. ಯಾರು ಮಾಡಿದ್ರೂ ತಪ್ಪೇ ತಪ್ಪು, ನನ್ನ ಮಗ ಮಾಡಿರೋದು ತಪ್ಪೇ. ಈ ನೆಲದ ಕಾನೂನು ಏನು ಶಿಕ್ಷೆ ಕೊಡುತ್ತೋ ಅದನ್ನು ಕೊಡಬೇಕು. ನಾನು ನೂರಾರು ಮಕ್ಕಳಿಗೆ ತಪ್ಪು ಮಾಡಿದ್ರೆ ಶಿಕ್ಷೆ ಕೊಡ್ತೀನಿ, ಅದೇ ರೀತಿ ಅವನಿಗೂ ಶಿಕ್ಷೆಯಾಗಬೇಕು. ಅವನು ಮಾಡಿರೋ ಕೆಲಸದಿಂದ ನಾನು ಎಲ್ಲರ ಮುಂದೆ ತಲೆ ತಗ್ಗಿಸುವ ರೀತಿ ಆಗಿದೆ. ನಾನು ಇಡೀ ರಾಜ್ಯದ ಜನತೆಗೆ ಕ್ಷಮೆ ಕೇಳ್ತೀನಿ ಎಂದು ಹೇಳಿದರು.

ನನ್ನ ಮಗ ಹಾಗೂ ನೇಹಾ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ನನಗೆ ಒಂದು ವರ್ಷದ ಹಿಂದೆಯೇ ಈ ವಿಷಯ ಗೊತ್ತಾಗಿತ್ತು. ಫಯಾಜ್ ದೇಹದಾರ್ಡ್ಯ ಸ್ಪರ್ಧೆಯಲ್ಲಿ ಯೂನಿವರ್ಸಿಟಿ ಬ್ಲೂ ಆದಾಗ ನೇಹಾ ಪರಿಚಯ ಆಗಿ, ಅದು ಪ್ರೀತಿಗೆ ತಿರುಗಿತ್ತು. ಅದನ್ನು ನನಗೆ ಹೇಳಿದ್ದ. ಆಗ ನಾನು ಈ ಪ್ರೀತಿ, ಗೀತಿ ಬೇಡ ಎಂದು ಹೇಳಿದ್ದೆ. ಆದರೆ, ಈ ರೀತಿ ಆಯ್ತು ಎಂದು ತಿಳಿಸಿದರು.
ಫಯಾಜ್ ಬುದ್ಧಿವಂತ ಹುಡುಗ ಇದ್ದ, ಅವನನ್ನು ಐಎಎಸ್ ಆಫೀಸರ್ ಮಾಡ್ಬೇಕು ಅನ್ಕೊಂಡಿದ್ದೆ. ಆದರೆ, ಈ ಪ್ರೀತಿಯಲ್ಲಿ ಬಿದ್ದು ಜೀವನವನ್ನು ಹಾಳು ಮಾಡಿಕೊಂಡ ಎಂದ ಅವರು, ನೇಹಾಳೇ ಫಯಾಜ್ಗೆ ಮೊದಲು ಪ್ರಪೋಸ್ ಮಾಡಿದ್ದಳು. ಅವರಿಬ್ಬರ ನಡುವೆ ಪ್ರೀತಿ ಇತ್ತು, ಅದು ಒನ್ ಸೈಡ್ ಲವ್ ಅಲ್ಲ, ಇಬ್ಬರ ಕಡೆಯಿಂದಲೂ ಪ್ರೀತಿ ಇತ್ತು. ಆ ಹುಡುಗಿನೂ ಒಳ್ಳೆ ಹುಡುಗಿ, ಇಬ್ಬರು ಕೂಡ ಮದುವೆ ಆಗ್ತೀವಿ ಅಂದಿದ್ರು ಎಂದು ಹೇಳಿದರು.
Hubballi Murder, Neha was the one who proposed my son says accused son Fayaz mother Mamtaz. Speaking to mediapersons in Dharwad on April 20, Fayaz’s mother, Mamtaz, a teacher, has demanded strict punishment as per the law of the land. She was deeply shocked by the developments that had led to Neha’s murder. “It is great injustice to Neha and her family..
22-06-26 03:44 pm
HK News Staffer
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm