ಬ್ರೇಕಿಂಗ್ ನ್ಯೂಸ್
20-04-24 03:37 pm HK News Desk ಕರ್ನಾಟಕ
Photo credits : News First Kannada
ಹುಬ್ಬಳ್ಳಿ, ಏ.20: ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ. ಆತನೇ ಅವಳ ಹಿಂದೆ ಬೆನ್ನುಬಿದಿದ್ದ ಎಂದು ನೇಹಾಳ ತಾಯಿ ಗೀತಾ ಹಿರೇಮಠ ತಿಳಿಸಿದ್ದಾರೆ.
ಯಾರ ಕ್ಷಮೆ ಪಡೆದುಕೊಂಡು ಏನು ಮಾಡಲಿ. ನನ್ನ ಮಗಳು ವಾಪಸ್ಸು ಬರಲ್ಲವಲ್ಲ ಎಂದು ದುಃಖ ತೋಡಿಕೊಂಡರು.
ಮಗಳು ಕಾಲೇಜ್ ಹೋಗುತಿದ್ದಳು. ಬೋಲ್ಡ್ ಆಗಿದ್ದಳು. ನಮ್ಮ ಮಗಳು ಅಂಥವಳಲ್ಲ. ಆತ ಏನು ಮದುವೆ ಬಗ್ಗೆ ಮಾತನಾಡಿಲ್ಲ. ಒಂದೇ ಕಾಲೇಜ್ ನಲ್ಲಿ ಓದುತ್ತಿದ್ದರು. ಈಗಿನ ತಂತ್ರಜ್ಞಾನದಲ್ಲಿ ತಮಗೆ ಹೇಗೆ ಬೇಕೋ ಹಾಗೆ ಫೊಟೋ ಎಡಿಟ್ ಮಾಡುತ್ತಾರೆ ಎಂದು ಆರೋಪಿಸಿದರು. ಅವಳ ಓದು ಚೆನ್ನಾಗಿ ನಡೆದಿತ್ತು. ನನ್ನ ಮಗಳಿಗೆ ಶಾಂತಿ ಸಿಗಬೇಕೆಂದರೆ ಆತ ಬದುಕಬಾರದು. ಅವನನ್ನ ಜನರ ಕೈಗೆ ಕೊಡಿ. ಜೈಲಿನಲ್ಲಿ ಇಟ್ಟರೆ ಏನು ಪ್ರಯೋಜನ ಎಂದರು.
Neha Murder Hubballi, Mother geetha says accused should not be alive, my daughter has not done any dirty job, what's the use of keeping him in the jail give him to the public and we will kill him she added.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm