ಬ್ರೇಕಿಂಗ್ ನ್ಯೂಸ್
20-04-24 03:37 pm HK News Desk ಕರ್ನಾಟಕ
Photo credits : News First Kannada
ಹುಬ್ಬಳ್ಳಿ, ಏ.20: ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ. ಆತನೇ ಅವಳ ಹಿಂದೆ ಬೆನ್ನುಬಿದಿದ್ದ ಎಂದು ನೇಹಾಳ ತಾಯಿ ಗೀತಾ ಹಿರೇಮಠ ತಿಳಿಸಿದ್ದಾರೆ.
ಯಾರ ಕ್ಷಮೆ ಪಡೆದುಕೊಂಡು ಏನು ಮಾಡಲಿ. ನನ್ನ ಮಗಳು ವಾಪಸ್ಸು ಬರಲ್ಲವಲ್ಲ ಎಂದು ದುಃಖ ತೋಡಿಕೊಂಡರು.
ಮಗಳು ಕಾಲೇಜ್ ಹೋಗುತಿದ್ದಳು. ಬೋಲ್ಡ್ ಆಗಿದ್ದಳು. ನಮ್ಮ ಮಗಳು ಅಂಥವಳಲ್ಲ. ಆತ ಏನು ಮದುವೆ ಬಗ್ಗೆ ಮಾತನಾಡಿಲ್ಲ. ಒಂದೇ ಕಾಲೇಜ್ ನಲ್ಲಿ ಓದುತ್ತಿದ್ದರು. ಈಗಿನ ತಂತ್ರಜ್ಞಾನದಲ್ಲಿ ತಮಗೆ ಹೇಗೆ ಬೇಕೋ ಹಾಗೆ ಫೊಟೋ ಎಡಿಟ್ ಮಾಡುತ್ತಾರೆ ಎಂದು ಆರೋಪಿಸಿದರು. ಅವಳ ಓದು ಚೆನ್ನಾಗಿ ನಡೆದಿತ್ತು. ನನ್ನ ಮಗಳಿಗೆ ಶಾಂತಿ ಸಿಗಬೇಕೆಂದರೆ ಆತ ಬದುಕಬಾರದು. ಅವನನ್ನ ಜನರ ಕೈಗೆ ಕೊಡಿ. ಜೈಲಿನಲ್ಲಿ ಇಟ್ಟರೆ ಏನು ಪ್ರಯೋಜನ ಎಂದರು.
Neha Murder Hubballi, Mother geetha says accused should not be alive, my daughter has not done any dirty job, what's the use of keeping him in the jail give him to the public and we will kill him she added.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm