ಬ್ರೇಕಿಂಗ್ ನ್ಯೂಸ್
01-12-20 09:37 pm Dilip: Bengaluru Correspondent ಕರ್ನಾಟಕ
ಬೆಂಗಳೂರು, ಡಿ.1: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರನ್ನು ಅಪಹರಿಸಿ 30 ಕೋಟಿ ಹಣಕ್ಕೆ ಬೇಡಿಕೆ ಇಡಲಾಗಿತ್ತು ಎನ್ನುವ ಬಗ್ಗೆ ಬೆಳ್ಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ವತಃ ಬೆಳ್ಳಂದೂರು ಠಾಣೆಗೆ ಆಗಮಿಸಿರುವ ವರ್ತೂರು ಪ್ರಕಾಶ್, ಡ್ರೈವರ್ ಜೊತೆಗೆ ಇದ್ದಾಗ ಕೆಲವರು ನಮ್ಮ ಕಾರಿನಲ್ಲೇ ನಮ್ಮನ್ನು ಅಪಹರಿಸಿದ್ದರು. ಅಲ್ಲದೆ, ನಮ್ಮ ಮೇಲೆ ಹಲ್ಲೆ ನಡೆಸಿ 30 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಸಿದ್ದರು. ಆದರೆ, ನಾನು ಹೇಗೋ ಅವರಿಂದ ತಪ್ಪಿಸಿಕೊಂಡೆ ಎಂದು ದೂರಿನಲ್ಲಿ ಹೇಳಿದ್ದಾರೆ.
ನವೆಂಬರ್ 25 ರಂದು ನಮ್ಮನ್ನು 7 ರಿಂದ 8 ಜನ ಅಪಹರಿಸಿದ್ದಾರೆ. ಅಪಹರಣದ ನಂತರ ಮೂರು ದಿನ ನನ್ನನ್ನು ಕೂಡಿ ಹಾಕಲಾಗಿತ್ತು. ಆದರೆ, ಎಲ್ಲಿ ಕೂಡಿ ಹಾಕಿದ್ದರು ಎಂಬುದು ಗೊತ್ತಿಲ್ಲ. ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಲಾಗಿತ್ತು. ನನ್ನ ಡ್ರೈವರ್ಗೂ ತುಂಬಾ ಗಾಯಗಳಾಗಿವೆ. 28ರಂದು ನಾನು ಹಾಗೂ ಡ್ರೈವರ್ ತಪ್ಪಿಸಿಕೊಂಡು ಬಂದಿದ್ದೇವೆ. ಆದರೆ, ನಮ್ಮ ಕಾರನ್ನು ಕಿಡ್ನಾಪರ್ಸ್ ಇದ್ದ ಸ್ಥಳದಲ್ಲಿಯೇ ಬಿಟ್ಟು ಬಂದಿದ್ದೀವಿ ಎಂದು ಉಲ್ಲೇಖಿಸಲಾಗಿದೆ.
ವರ್ತೂರು ಪ್ರಕಾಶ್ ಕೊಟ್ಟ ದೂರಿನನ್ವಯ ಬೆಳ್ಳಂದೂರು ಪೊಲೀಸರು ಇದೀಗ ಐಪಿಸಿ ಸೆಕ್ಷನ್ 341 ಅಕ್ರಮ ತಡೆ , 342 ಅಕ್ರಮ ಬಂಧನ, 307 ಕೊಲೆ ಯತ್ನ, 364 ಅಪಹರಣ, 364(A) ಅಪಹರಿಸಿ ಹಣಕ್ಕಾಗಿ ಬೇಡಿಕೆ ಮತ್ತು 324 ಹಲ್ಲೆ ಅಡಿಯಲ್ಲಿ ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ. ಆದರೆ, ಮಾಜಿ ಸಚಿವರೊಬ್ಬರ ಅಪಹರಣದ ಸುದ್ದಿ ರಾಜ್ಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ.
Shocking Former Karnataka Minister Varthur Prakash alleges of kidnap and extortion, files complaint at Bellandur Police station in Bangalore.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
05-05-25 10:59 pm
Mangalore Correspondent
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm