ಬ್ರೇಕಿಂಗ್ ನ್ಯೂಸ್
20-04-24 11:07 pm HK News Desk ಕರ್ನಾಟಕ
ಹುಬ್ಬಳ್ಳಿ, ಎ.20: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ. ಇದಕ್ಕಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾರೆ. ಯಾರು ಪೇಮೆಂಟ್ ಮಾಡಿದ್ದಾರೆ ಎಂಬುದನ್ನು ಮೇ 7ರ ನಂತರ ಬಹಿರಂಗಪಡಿಸುವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ವಿಚಾರ ಬಂದಾಗ ಲಿಂಗಾಯತರು, ವೀರಶೈವ ಲಿಂಗಾಯತರು ಬಿಜೆಪಿ ಜೊತೆಗೆ ನಿಲ್ಲುತ್ತಾರೆ. ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆಯಿಂದ ನಮಗೆ ಮತ್ತು ನಮ್ಮ ಅಭ್ಯರ್ಥಿಗೆ ಯಾವುದೇ ಸಮಸ್ಯೆಯಿಲ್ಲ. ಹಿಂದೆ ಮಾತೆ ಮಹಾದೇವಿ ಕೂಡ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು, ಅವರು ಎಷ್ಟು ಮತಗಳನ್ನು ಪಡೆದಿದ್ದರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದರು.
ದಿಂಗಾಲೇಶ್ವರ ಸ್ವಾಮೀಜಿ ಒಂದು 5000 ಮತಗಳನ್ನು ಪಡೆಯುತ್ತಾರೆ. ಈ ಹಿಂದೆ ಮಾಜಿ ಸಚಿವ ವಿನಯ್ ಕುಲಕರ್ಣಿ ದಿಂಗಾಲೇಶ್ವರ ಸ್ವಾಮೀಜಿ ಅವರನ್ನು ತೆಗಳುತ್ತಿದ್ದರು. ಇದೀಗ ಒಳ್ಳೆಯ ಸ್ವಾಮೀಜಿ ಎಂದು ಹೇಳುತ್ತಿರುವುದನ್ನು ಗಮನಿಸಿದರೆ ಸ್ವಾಮೀಜಿಗೆ ಪೇಮೆಂಟ್ ಆಗಿದೆ ಎಂಬುದು ಖಚಿತ ಎಂದು ಹೇಳಿದರು.
ರಾಜ್ಯದಲ್ಲಿ ಸೃಷ್ಟಿಯಾಗುತ್ತಿರುವ ತಾಲಿಬಾನ್ ಮಾದರಿಯ ಸಂಸ್ಕೃತಿಯನ್ನು ರಾಜ್ಯಪಾಲರು ಗಮನಿಸುತ್ತಿದ್ದಾರೆ. ಎಲ್ಲಾ ಘಟನಾವಳಿಗಳನ್ನು ಕ್ರೋಢಿಕರಿಸಿ ರಾಷ್ಟ್ರಪತಿಯವರಿಗೆ ವರದಿ ಸಲ್ಲಿಸಬೇಕು. ಈ ಕುರಿತು ರಾಜ್ಯಪಾಲರನ್ನು ಭೇಟಿಯಾಗಲು ನಾವು ಮಾತನಾಡುತ್ತಿದ್ದೇವೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿಕೆ ಶಿವಕುಮಾರ್ ಮತದಾರರನ್ನು ಬೆದರಿಸುತ್ತಿದ್ದಾರೆ. ಇಂತಹ ವಿಚಾರಗಳನ್ನು ಚುನಾವಣಾ ಆಯೋಗ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದರು.
Dingaleswara Swamiji has received a payment to contest from Dharwad Lok Sabha constituency. He contested elections for this. Mla Basanagouda Patil Yatnal said that he will reveal who made the payment after May 7.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm