ಬ್ರೇಕಿಂಗ್ ನ್ಯೂಸ್
22-04-24 08:07 pm HK News Desk ಕರ್ನಾಟಕ
ಕೊಪ್ಪಳ, ಏ.22: ಜಿಲ್ಲೆಯ ಯಲಬುರ್ಗಾ ತಾಲೂಕಿನ ಕೋನಸಾಗರ ಗ್ರಾಮದ ತೋಟದಲ್ಲಿ ಸಿಡಿಲು ಬಡಿದು ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ.
ಶ್ರೀನಿವಾಸ ಗೊಲ್ಲರ್(16) ಸಿಡಿಲಿಗೆ ಬಲಿಯಾದ ದುರ್ದೈವಿ. ಕುರಿ ಮೇಯಿಸುತ್ತಿದ್ದ ವೇಳೆ ಮಳೆ ಬಂದಿದ್ದು ಈ ವೇಳೆ ಸಿಡಿಲಿನ ಹೊಡೆತಕ್ಕೆ ಬಾಲಕ ಮೃತಪಟ್ಟಿದ್ದಾನೆ. ಜತೆಯಲ್ಲಿದ್ದ ಬಾಲಕನ ತಂದೆಯೂ ಗಾಯಗೊಂಡಿದ್ದಾರೆ. ಯಲಬುರ್ಗಾ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇನ್ನು ಬೀದರ್ ಜಿಲ್ಲೆಯ ನಿಟ್ಟೂರ್ ಗ್ರಾಮದಲ್ಲಿ ಸೋಮವಾರ ಸಾಯಂಕಾಲ ಹೊಲದಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾಗ ವೇಳೆ ಸಿಡಿಲು ಬಡಿದು ಗ್ರಾಮದ ಸುನೀಲ್ ಕುಮಾರ (32) ಎಂಬ ಯುವಕ ಮೃತಪಟ್ಟಿದ್ದಾನೆ.
Lightening strike, two dead in Karnataka one sixteen year old boy from Koppal and 32 year old man from Bidar
18-08-25 10:47 pm
Bangalore Correspondent
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am