ಬ್ರೇಕಿಂಗ್ ನ್ಯೂಸ್
23-04-24 11:12 am HK News Desk ಕರ್ನಾಟಕ
ಶಿವಮೊಗ್ಗ, ಏ 23: ಉಚ್ಚಾಟನೆಗೆ ಹೆದರುವುದಿಲ್ಲ. ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಿ ಗೆಲುವು ಸಾಧಿಸಿ ಬಿಜೆಪಿಗೆ ಮರಳಿ ಹೋಗುತ್ತೇನೆಂದು ಈಶ್ವರಪ್ಪ ಹೇಳಿದರು.
ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವಿರುದ್ಧ ಬಂಡಾಯವೆದ್ದು, ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಿಂದ ಸ್ಪರ್ಧೆ ಮಾಡುತ್ತಿರುವ ಈಶ್ವರಪ್ಪಗೆ ಬಿಜೆಪಿ ಶಾಕ್ ನೀಡಿದ್ದು, 6 ವರ್ಷಗಳ ಕಾಲ ಪಕ್ಷದಿಂದ ಬ್ಯಾನ್ ಮಾಡಿದೆ.
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಈಶ್ವರಪ್ಪ, ಉಚ್ಚಾಟನೆ ಬಗ್ಗೆ ನನಗೆ ಯಾವುದೇ ಪತ್ರ ಬಂದಿಲ್ಲ. ನಾನು ಯಾವ ಉಚ್ಛಾಟನೆಗೆ ಹೆದರುವುದಿಲ್ಲ. ಈ ಬಾರಿ ಲೋಕಸಭೆ ಚುನಾವಣೆ ಸ್ಪರ್ಧೆ ಮಾಡಿ ಗೆಲ್ಲುತ್ತೇನೆ, ಮತ್ತೆ ವಾಪಸ್ ಬಿಜೆಪಿಗೆ ಹೋಗುತ್ತೇನೆ ಎಂದು ಹೇಳಿದರು.
ನಾನು ಪಕ್ಷೇತರ ಅಭ್ಯರ್ಥಿ ಆಗಿ ಕಣಕ್ಕೆ ನಿರ್ಧಾರ ಮಾಡಿದ್ದೇನೆ. ಅಂದಿನಿಂದ ಇಂದಿನವರೆಗೆ ನಾನು ಅದನ್ನೇ ಹೇಳಿದ್ದೇನೆ. ನನ್ನ ಸ್ಪರ್ಧೆ ಬಗ್ಗೆ ಬಿಎಸ್ವೈ ಕುಟುಂಬ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದರು. ಮೋದಿ ಕಾರ್ಯಕ್ರಮಕ್ಕೆ ಈಶ್ವರಪ್ಪ ಬರುತ್ತಾರೆ ಎಂದರು, ಬಳಿಕ ನಾಮಪತ್ರ ಹಾಕುವುದಿಲ್ಲ ಎಂದಿದ್ದರು, 19ನೇ ತಾರೀಖು ಅವರಿಗೆ ಶಾಕ್ ನೀಡಿತ್ತು.
ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದು ಶತಃಸಿದ್ಧ. ಗೆಲ್ಲುವುದು ನಿಶ್ಚಿತ ಎಂದು ಹೇಳಿದ್ದೆನೆ. ಅದರಂತೆ ನಾಮಪತ್ರ ಹಿಂತೆಗೆದುಕೊಳ್ಳದೇ ಕಣದಲ್ಲಿಯೇ ಉಳಿದಿದ್ದೇನೆ. ಇನ್ನಷ್ಟು ಬಿರುಸಾಗಿ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಳ್ಳುವೆ ಎಂದರು.
Hours after being expelled from the BJP, rebel leader KS Eshwarappa on Monday announced his decision to contest as a non-party candidate. He also exuded confidence in his win and said he would go back to the BJP again. "I have decided to contest as a non-party candidate. I still have hope. I do not fear any expulsion," Eshwarappa told the media.
07-01-26 10:33 pm
Bangalore Correspondent
ಇನ್ನೆಷ್ಟು ದಿನ ರಾಜಕೀಯದಲ್ಲಿ ಇರುತ್ತೇನೋ ಗೊತ್ತಿಲ್ಲ...
07-01-26 08:00 pm
ಬಂಧನ ವೇಳೆ ಪೊಲೀಸರ ಎಳೆದಾಟ, ಹರಿದ ಮಹಿಳೆಯ ಬಟ್ಟೆ ;...
07-01-26 03:07 pm
ಮತಪಟ್ಟಿ ಪರಿಷ್ಕರಣೆ ; ಉತ್ತರ ಪ್ರದೇಶದಲ್ಲಿ 2.89 ಕೋ...
07-01-26 12:12 pm
ಬಳ್ಳಾರಿ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ...
06-01-26 08:23 pm
07-01-26 09:37 pm
HK News Desk
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
ತಮಿಳುನಾಡಿನ ದೀಪೋತ್ಸವಕ್ಕೆ ಹೈಕೋರ್ಟ್ ಅನುಮತಿ ; ಅವಕ...
07-01-26 01:53 pm
ಬಾಂಗ್ಲಾದಲ್ಲಿ ಒಂದೇ ದಿನ ಮತ್ತಿಬ್ಬರು ಹಿಂದುಗಳ ಹತ್ಯ...
06-01-26 12:40 pm
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
07-01-26 11:06 pm
Mangalore Correspondent
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
ಬೋಟನ್ನು ಎಳೆದು ಕಟ್ಟುತ್ತಿದ್ದಾಗ ನದಿಗೆ ಬಿದ್ದು ಮೀನ...
07-01-26 12:10 pm
ವಿಧವೆ ಮೊಮ್ಮಗಳು, ಮರಿ ಮಕ್ಕಳೊಂದಿಗಿದ್ದ ವೃದ್ಧೆಯ ಗು...
06-01-26 08:25 pm
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm