ಬ್ರೇಕಿಂಗ್ ನ್ಯೂಸ್
23-04-24 07:01 pm HK News Desk ಕರ್ನಾಟಕ
ರಾಯಚೂರು, ಏ.23: ಹನುಮ ಜಯಂತಿ ಹಿನ್ನೆಲೆಯಲ್ಲಿ ಇಂದು ಹನುಮ ಪೂಜೆಗಾಗಿ ಕೃಷ್ಣಾ ನದಿಯಿಂದ ನೀರು ತರಲು ಹೊರಟಿದ್ದವರ ಮೇಲೆ ಬೊಲೆರೊ ವಾಹನ ಡಿಕ್ಕಿ ಹೊಡೆದು ಮೂವರು ಮೃತಪಟ್ಟ ಘಟನೆ ರಾಯಚೂರು ತಾಲ್ಲೂಕಿನ ಹೆಗಸನಹಳ್ಳಿ ಬಳಿ ನಡೆದಿದೆ.
ಹೆಗಸನಹಳ್ಳಿ ಗ್ರಾಮದ ಅಯ್ಯನಗೌಡ (28), ಮಹೇಶ್ (24), ಉದಯ್ ಕುಮಾರ್ (28) ಮೃತ ದುರ್ದೈವಿಗಳು. ಭೂಷಣ್ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಹುನುಮ ಜಯಂತಿ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯಕ್ಕೆ, ಪಕ್ಕದ ಕೃಷ್ಣಾ ನದಿಯಿಂದ ಬಿಂದಿಗೆಯಲ್ಲಿ ನೀರು ತರಲು ಯುವಕರು ಹೋಗುತ್ತಿದ್ದರು. ಈ ವೇಳೆ ಕೋಳಿ ಸಾಗಿಸುತ್ತಿದ್ದ ಬೊಲೆರೊ ವಾಹನ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಸ್ಥಳದಲ್ಲೇ ವಾಹನ ಬಿಟ್ಟು ಚಾಲಕ ಮಧುಸೂದನ್ ಗೌಡ ಪರಾರಿಯಾಗಲು ಯತ್ನಿಸಿದನು. ಬೆನ್ನಟ್ಟಿದ್ದ ಗ್ರಾಮಸ್ಥರು ಚಾಲಕನನ್ನು ಬೆನ್ನಟ್ಟಿ ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.
Raichur accident, pick up van rams over pedestrian, three killed on spot. The deceased were going to the river to fill water during which a pickup carring chicken rammed the youths.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm