ಬ್ರೇಕಿಂಗ್ ನ್ಯೂಸ್
24-04-24 07:10 pm HK News Desk ಕರ್ನಾಟಕ
ಹುಬ್ಬಳ್ಳಿ , ಏ 24: ಸಾವಿನ ಮನೆಯಲ್ಲಿ ಚುನಾವಣಾ ರಾಜಕಾರಣ ಸರಿಯಲ್ಲ. ಅಂತಹ ಮನೆ ಹೊರತುಪಡಿಸಿ ಬೇರೆಡೆ ಎಲ್ಲಾದರೂ ನೀವು ರಾಜಕಾರಣ ಮಾಡಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಹರಿಹಾಯ್ದರು.
ಮೃತ ನೇಹಾಳ ನಿವಾಸಕ್ಕೆ ಬುಧವಾರ ಭೇಟಿಕೊಟ್ಟ, ತಂದೆ-ತಾಯಿಗೆ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಇವತ್ತು ನಮ್ಮ ಮಗಳು ನೇಹಾ ನಿವಾಸಕ್ಕೆ ಬಂದಿದ್ದೇವೆ. ನೇಹಾ ಕೇವಲ ನಿರಂಜನ ಹಿರೇಮಠರ ಪುತ್ರಿ ಅಲ್ಲ. ಇಡೀ ಕರ್ನಾಟಕದ ಪುತ್ರಿ. ನಿರಂಜನ ನಮ್ಮ ಕುಟುಂಬದ ಸದಸ್ಯರು. ಈ ಘಟನೆ ಬಗ್ಗೆ ಅತ್ಯಂತ ದುಃಖವಿದೆ. ನಾವೆಲ್ಲ ಅವರ ಜೊತೆ ಇರುತ್ತೇವೆ ಎಂದರು.
ನೇಹಾಳ ಕುಟುಂಬಕ್ಕೆ ಸಂಪೂರ್ಣ ನ್ಯಾಯ ಕೊಡಿಸುವುದು ಸರ್ಕಾರದ ಕರ್ತವ್ಯ. ಈ ಪ್ರಕರಣದಲ್ಲಿ ತ್ವರಿತಗತಿಯಲ್ಲಿ ನ್ಯಾಯದಾನ ಆಗಬೇಕೆಂದು ಈಗಾಗಲೇ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲಾಗಿದೆ. 90 ದಿನಗಳಲ್ಲಿ ನ್ಯಾಯ ಸಿಗಲಿದೆ ಅನ್ನುವ ವಿಶ್ವಾಸವಿದೆ ಎಂದರು.
ಆರೋಪಿಗೆ ಗಲ್ಲು ಶಿಕ್ಷೆ ಆಗಬೇಕು. ಆಕೆಯ ಸಾವಿಗೆ ನ್ಯಾಯ ಸಿಗಬೇಕು. ವಿಶೇಷ ಕೋರ್ಟ್ ಖಂಡಿತ ತ್ವರಿತ ನ್ಯಾಯ ನೀಡಲಿದೆ. ಗಲ್ಲಿಗಿಂತ ಕಡಿಮೆ ಶಿಕ್ಷೆ ಸಿಗಲ್ಲ. ನಮ್ಮ ಮಗಳು ಸಾವನ್ನಪ್ಪಿರುವಾಗ ರಾಜಕಾರಣ ಮಾಡಬೇಡಿ. ಚುನಾವಣೆ ವೇಳೆ ರಾಜಕೀಕರಣ ಬೇಡ ಎಂದರು.
ಬಿಜೆಪಿಯಿಂದ ಸಿಬಿಐ ತನಿಖೆಗೆ ಆಗ್ರಹ ವಿಚಾರವಾಗಿ ಪ್ರತಿಕ್ರಿಯಿಸುತ್ತ, ಸಿಐಡಿ ಮೇಲೆ ನಮಗೆ ನಂಬಿಕೆ ಇದೆ. ರಾಜ್ಯ ಪೊಲೀಸರ ಮೇಲೆ ವಿಶ್ವಾಸವಿದೆ. 90 ದಿನಗಳಲ್ಲಿ ಖಂಡಿತ ನ್ಯಾಯ ಸಿಗಲಿದೆ ಅನ್ನುವ ಖಾತ್ರಿಯಿದೆ ಎಂದರು.
Electoral politics is not right in the house of death. You should do politics anywhere other than such a house," AICC general secretary Randeep Singh Surjewala said. He was speaking to reporters after visiting neha's residence on Wednesday and consoling her parents.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm