ಬ್ರೇಕಿಂಗ್ ನ್ಯೂಸ್
25-04-24 11:07 pm Bangalore Correspondent ಕರ್ನಾಟಕ
ಬೆಂಗಳೂರು, ಏ 25: ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆಗೆ ಕ್ಷಣಗಣನೆ ಬಾಕಿಯಿರುವ ಹೊತ್ತಿನಲ್ಲಿ ಐಟಿ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಇಲ್ಲಿನ ನೆಲಮಂಗಲದಲ್ಲಿರುವ ಬಿಜೆಪಿ ಹಿರಿಯ ಮುಖಂಡ ಗೋವಿಂದಪ್ಪ ಅವರ ಮನೆ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಗದು ಹಣ ಹಾಗೂ ಚಿನ್ನಾಭರಣಗಳನ್ನು ಜಪ್ತಿ ಮಾಡಿದೆ.
ಮಾದಾವಾರದ ಗೋವಿಂದಪ್ಪ ಅವರ ಮನೆ ಮೇಲೆ 15ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ದಾಳಿ ನಡೆದಿದ್ದು, 5 ಕೋಟಿ ನಗದು ಹಣ, 7 ಕೆಜಿ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಂಡಿದೆ.

ಖಚಿತ ಮಾಹಿತಿ ಮೇರೆಗೆ ಗುರುವಾರ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು ಸತತ 6 ಗಂಟೆಗಳ ಕಾಲ ತೀವ್ರ ಶೋಧ ನಡೆಸಿದ್ದರು, ವಿವಿಧ ದಾಖಲೆಗಳನ್ನೂ ಪರಿಶೀಲಿಸಿದ್ದರು. ಸದ್ಯ ಗೋವಿಂದಪ್ಪ ಅವರಿಂದ ಜಪ್ತಿ ಮಾಡಲಾದ 4 ಬ್ಯಾಗ್ನಷ್ಟು ನಗದು ಹಣ ಹಾಗೂ ಚಿನ್ನಾಭರಣಗಳನ್ನು ಐಟಿ ಕಚೇರಿಗೆ ರವಾನೆ ಮಾಡಲಾಗಿದೆ.
ಬಿಜೆಪಿ ಪಾಳಯದಲ್ಲಿ ಪ್ರಭಾವಿಯಾಗಿ ಗುರುತಿಸಿಕೊಂಡಿರುವ ಗೋವಿಂದಪ್ಪ ಇತ್ತೀಚೆಗಷ್ಟೇ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಹಾಗೂ ಯಲಹಂಕ ಶಾಸಕ ವಿಶ್ವನಾಥ್ ನಡುವೆ ಸಂಧಾನ ಮಾಡಿಸಿದ್ದರು ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am