ಬ್ರೇಕಿಂಗ್ ನ್ಯೂಸ್
25-04-24 11:07 pm Bangalore Correspondent ಕರ್ನಾಟಕ
ಬೆಂಗಳೂರು, ಏ 25: ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆಗೆ ಕ್ಷಣಗಣನೆ ಬಾಕಿಯಿರುವ ಹೊತ್ತಿನಲ್ಲಿ ಐಟಿ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಇಲ್ಲಿನ ನೆಲಮಂಗಲದಲ್ಲಿರುವ ಬಿಜೆಪಿ ಹಿರಿಯ ಮುಖಂಡ ಗೋವಿಂದಪ್ಪ ಅವರ ಮನೆ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಗದು ಹಣ ಹಾಗೂ ಚಿನ್ನಾಭರಣಗಳನ್ನು ಜಪ್ತಿ ಮಾಡಿದೆ.
ಮಾದಾವಾರದ ಗೋವಿಂದಪ್ಪ ಅವರ ಮನೆ ಮೇಲೆ 15ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ದಾಳಿ ನಡೆದಿದ್ದು, 5 ಕೋಟಿ ನಗದು ಹಣ, 7 ಕೆಜಿ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಂಡಿದೆ.

ಖಚಿತ ಮಾಹಿತಿ ಮೇರೆಗೆ ಗುರುವಾರ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು ಸತತ 6 ಗಂಟೆಗಳ ಕಾಲ ತೀವ್ರ ಶೋಧ ನಡೆಸಿದ್ದರು, ವಿವಿಧ ದಾಖಲೆಗಳನ್ನೂ ಪರಿಶೀಲಿಸಿದ್ದರು. ಸದ್ಯ ಗೋವಿಂದಪ್ಪ ಅವರಿಂದ ಜಪ್ತಿ ಮಾಡಲಾದ 4 ಬ್ಯಾಗ್ನಷ್ಟು ನಗದು ಹಣ ಹಾಗೂ ಚಿನ್ನಾಭರಣಗಳನ್ನು ಐಟಿ ಕಚೇರಿಗೆ ರವಾನೆ ಮಾಡಲಾಗಿದೆ.
ಬಿಜೆಪಿ ಪಾಳಯದಲ್ಲಿ ಪ್ರಭಾವಿಯಾಗಿ ಗುರುತಿಸಿಕೊಂಡಿರುವ ಗೋವಿಂದಪ್ಪ ಇತ್ತೀಚೆಗಷ್ಟೇ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಹಾಗೂ ಯಲಹಂಕ ಶಾಸಕ ವಿಶ್ವನಾಥ್ ನಡುವೆ ಸಂಧಾನ ಮಾಡಿಸಿದ್ದರು ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm