ಬ್ರೇಕಿಂಗ್ ನ್ಯೂಸ್
26-04-24 06:14 pm HK News Desk ಕರ್ನಾಟಕ
ಮಡಿಕೇರಿ, ಏ.26: ಮತದಾನ ಮಾಡಲು ಹೋಗಿದ್ದ ವ್ಯಕ್ತಿಯೋರ್ವರು ಮತದಾನ ಮಾಡಿ ಮತ ಕೇಂದ್ರದಿಂದ ಹೊರಬಂದ ತಕ್ಷಣವೇ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಿ.ಶೇಟಿಗೇರಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಖ್ಯಾತ ಚಂಡೆ ವಾದಕ ಪದಾರ್ಥಿ ಮನೋಹರ್ ಮತದಾನ ಕೇಂದ್ರಕ್ಕೆ ಬಂದು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ. ಮತದಾನ ಮಾಡುವ ವೇಳೆಯಲ್ಲೇ ಬಿಸಿಲಿನ ತಾಪ ಹೆಚ್ಚಾಗಿದ್ದರಿಂದ ಸುಸ್ತಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ. ನಂತರ ಮತದಾನ ಕೇಂದ್ರದ ಒಳಗೆ ಹೋಗಿ ಮತದಾನ ಮಾಡಿ ಬಂದ ತಕ್ಷಣವೇ ಮತದಾನ ಕೇಂದ್ರದ ಅವರಣದಲ್ಲೇ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಸಾಯುವ ಮುನ್ನ ತಮ್ಮ ಕರ್ತವ್ಯ ಮುಗಿಸಿ ಮನೋಹರ್ ಮೃತಪಟ್ಟಿದ್ದಾರೆ. ಸುತ್ತಮುತ್ತಲಿನ ಊರುಗಳಲ್ಲಿ ಮನೋಹರ್ ಅವರು ಚಂಡೆ ವಾದ್ಯದ ಮೂಲಕವೇ ಖ್ಯಾತಿಗಳಿಸಿದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
Madikeri man dies of heart attack after casting his vote at the booth centre in Shetigiri village. The deceased has been identified as Manohar.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm