ಬ್ರೇಕಿಂಗ್ ನ್ಯೂಸ್
27-04-24 02:10 pm HK News Desk ಕರ್ನಾಟಕ
ದೊಡ್ಡಬಳ್ಳಾಪುರ, ಏ.27: ಹಾವು ಕಚ್ಚಿ 7 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ತಾಲೂಕಿನ ಕೋಳೂರು ಗ್ರಾಮದಲ್ಲಿ ಘಟನೆ ನಡೆದಿದೆ.
ಟಿ ಹೊಸಹಳ್ಳಿ ಗ್ರಾಮದ ರಾಮಾಂಜಿ ಎನ್ನುವವರ ಮಗಳು ಅನುಷಾ (7) ಮೃತ ದುರ್ದೈವಿ.
ವಿನೋದಮ್ಮ ಮತ್ತು ರಾಮಾಂಜಿನಪ್ಪ ದಂಪತಿ ಕೋಳೂರು ಗ್ರಾಮದ ತೋಟದ ಮನೆಯೊಂದರಲ್ಲಿ ಕೂಲಿ ಕೆಲಸ ಮಾಡಿಕೊಂಡು ವಾಸವಿದ್ದರು. ನಿನ್ನೆ ಶುಕ್ರವಾರ ಸಂಜೆ ಅನುಷಾಳ ತಂದೆ-ತಾಯಿ ತೋಟದ ಕೆಲಸದಲ್ಲಿ ನಿರಂತರಾಗಿದ್ದರು. ಈ ವೇಳೆ ಮನೆ ಹೊರಗೆ ಆಟ ಆಡುತ್ತಿದ್ದಾಗ ಬಾಲಕಿ ಅನುಷಾಗೆ ಹಾವು ಕಚ್ಚಿದೆ.
ಕೂಡಲೆ ಮಗಳು ಅಸ್ವಸ್ಥಗೊಂಡಿದ್ದನ್ನು ಗಮನಿಸಿದ ಪೋಷಕರು ದೊಡ್ಡಬಳ್ಳಾಪುರದ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅನುಷಾ ಮೃತಪಟ್ಟಿದ್ದಾಳೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Seven year old girl dies after snake bite in Doddabalapur Bangalore.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm