ಬ್ರೇಕಿಂಗ್ ನ್ಯೂಸ್
27-04-24 06:55 pm Bangalore Correspondent ಕರ್ನಾಟಕ
ಬೆಂಗಳೂರು, ಏ.27: ಬೆಂಗಳೂರು ಬರಬರುತ್ತಾ ಟ್ರಾಫಿಕ್ ಸಿಟಿಯಾಗಿ ಕುಖ್ಯಾತಿ ಪಡೆಯುತ್ತಿದೆ. ಪೀಕ್ ಅವರ್ಸ್ ನಲ್ಲಿ ಸವಾರರು ಟ್ರಾಫಿಕ್ ನಿಂದ ಹೈರಾಣಾಗುತ್ತಿದ್ದಾರೆ. ಸದ್ಯದ ಪರಿಸ್ಥಿತಿ ನೋಡಿದರೆ ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಪರಿಹಾರವೇ ಇಲ್ಲ ಎನ್ನುವಂತಾಗಿದೆ.
ಆದರೆ ವಿಶೇಷ ಎಂದರೆ ಟ್ರಾಫಿಕ್ ನಲ್ಲೇ ಕೆಲವರು ಆನ್ ಲೈನ್ ಮೀಟಿಂಗ್, ವಿಡಿಯೋ ಕಾಲ್ ಮೂಲಕ ತಮ್ಮ ಆಫೀಸ್ ಕೆಲಸಗಳನ್ನು ಮಾಡಿಕೊಳ್ಳುತ್ತಿರುತ್ತಾರೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಸ್ಟೂಟರ್ ಚಲಾಯಿಸುತ್ತಿದ್ದಾಗ ಮಹಿಳೆಯೊಬ್ಬರು ಟ್ರಾಫಿಕ್ ನಲ್ಲೇ ಸ್ಕೂಟರ್ ಗೆ ಅಳವಡಿಸಿದ್ದ ಮೊಬೈಲ್ ನಲ್ಲಿ ಆನ್ ಲೈನ್ ಮೀಟಿಂಗ್ ನಡೆಸಿರುವ ವಿಡಿಯೋವೊಂದು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ ವೈರಲ್ ಆಗಿದೆ.
ಇದನ್ನು ಸೆರೆಹಿಡಿದ ವ್ಯಕ್ತಿಯೊಬ್ಬರು ವರ್ಕ್ ಫ್ರಮ್ ಟ್ರಾಫಿಕ್ ಎಂದು ಟೈಟಲ್ ಕೊಟ್ಟು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಮಹಿಳೆಯ ಕರ್ತವ್ಯ ಪ್ರಜ್ಞೆಗೆ ಶಬ್ಬಾಶ್ಗಿರಿ ತಿಳಿಸಿದ್ದಾರೆ.
சாலையிலும் வேலை
— SHAAN SUNDAR 🖤♥️🖤♥️ (@Sun46982817Shan) April 23, 2024
வேற என்ன பண்றது
அது சரி
சிக்னல பாருங்கடாண்ணா
இவனுங்க எதுக்கு என்னையே பார்த்துக்கொண்டு இருக்கிறானுங்கள் pic.twitter.com/CiMo58flEQ
Bengaluru has recently been the focus of several online memes that highlight unique events that could only occur in the city. Many stories of "peak Bengaluru" moments - a word used to describe the eye-catching events that take place in India's IT capital - can be found all over the internet. Now in another such instance, an X user shared a video of a woman engaging in an online meeting while seemingly stuck in traffic. The clip caught the attention of several social media users.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm