ಬ್ರೇಕಿಂಗ್ ನ್ಯೂಸ್
27-04-24 06:55 pm Bangalore Correspondent ಕರ್ನಾಟಕ
ಬೆಂಗಳೂರು, ಏ.27: ಬೆಂಗಳೂರು ಬರಬರುತ್ತಾ ಟ್ರಾಫಿಕ್ ಸಿಟಿಯಾಗಿ ಕುಖ್ಯಾತಿ ಪಡೆಯುತ್ತಿದೆ. ಪೀಕ್ ಅವರ್ಸ್ ನಲ್ಲಿ ಸವಾರರು ಟ್ರಾಫಿಕ್ ನಿಂದ ಹೈರಾಣಾಗುತ್ತಿದ್ದಾರೆ. ಸದ್ಯದ ಪರಿಸ್ಥಿತಿ ನೋಡಿದರೆ ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಪರಿಹಾರವೇ ಇಲ್ಲ ಎನ್ನುವಂತಾಗಿದೆ.
ಆದರೆ ವಿಶೇಷ ಎಂದರೆ ಟ್ರಾಫಿಕ್ ನಲ್ಲೇ ಕೆಲವರು ಆನ್ ಲೈನ್ ಮೀಟಿಂಗ್, ವಿಡಿಯೋ ಕಾಲ್ ಮೂಲಕ ತಮ್ಮ ಆಫೀಸ್ ಕೆಲಸಗಳನ್ನು ಮಾಡಿಕೊಳ್ಳುತ್ತಿರುತ್ತಾರೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಸ್ಟೂಟರ್ ಚಲಾಯಿಸುತ್ತಿದ್ದಾಗ ಮಹಿಳೆಯೊಬ್ಬರು ಟ್ರಾಫಿಕ್ ನಲ್ಲೇ ಸ್ಕೂಟರ್ ಗೆ ಅಳವಡಿಸಿದ್ದ ಮೊಬೈಲ್ ನಲ್ಲಿ ಆನ್ ಲೈನ್ ಮೀಟಿಂಗ್ ನಡೆಸಿರುವ ವಿಡಿಯೋವೊಂದು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ ವೈರಲ್ ಆಗಿದೆ.
ಇದನ್ನು ಸೆರೆಹಿಡಿದ ವ್ಯಕ್ತಿಯೊಬ್ಬರು ವರ್ಕ್ ಫ್ರಮ್ ಟ್ರಾಫಿಕ್ ಎಂದು ಟೈಟಲ್ ಕೊಟ್ಟು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಮಹಿಳೆಯ ಕರ್ತವ್ಯ ಪ್ರಜ್ಞೆಗೆ ಶಬ್ಬಾಶ್ಗಿರಿ ತಿಳಿಸಿದ್ದಾರೆ.
சாலையிலும் வேலை
— SHAAN SUNDAR 🖤♥️🖤♥️ (@Sun46982817Shan) April 23, 2024
வேற என்ன பண்றது
அது சரி
சிக்னல பாருங்கடாண்ணா
இவனுங்க எதுக்கு என்னையே பார்த்துக்கொண்டு இருக்கிறானுங்கள் pic.twitter.com/CiMo58flEQ
Bengaluru has recently been the focus of several online memes that highlight unique events that could only occur in the city. Many stories of "peak Bengaluru" moments - a word used to describe the eye-catching events that take place in India's IT capital - can be found all over the internet. Now in another such instance, an X user shared a video of a woman engaging in an online meeting while seemingly stuck in traffic. The clip caught the attention of several social media users.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm