ಬ್ರೇಕಿಂಗ್ ನ್ಯೂಸ್
28-04-24 05:28 pm HK News Desk ಕರ್ನಾಟಕ
ಹಾಸನ, ಎ.28: ಹಾಸನದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ವಿಡಿಯೋ ವೈರಲ್ ಆದ ಘಟನೆ ಬಗ್ಗೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಮೊದಲ ಎಫ್ ಐ ಆರ್ ದಾಖಲಾಗಿದೆ.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಸಂತ್ರಸ್ತ ಮಹಿಳೆ ದೂರು ಆಧರಿಸಿ ಕೇಸ್ ದಾಖಲು ಮಾಡಲಾಗಿದೆ. ಹಲವಾರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ಬಗ್ಗೆ ಪೆನ್ ಡ್ರೈವ್ ವಿಡಿಯೋ ಹರಿದಾಡಿತ್ತು.
ಇದೀಗ ಸಂಸದ ಪ್ರಜ್ವಲ್ ವಿರುದ್ಧವೇ ಸಂತ್ತಸ್ತ ಮಹಿಳೆ ದೂರು ನೀಡಿದ್ದು ಪದೇ ಪದೆ ಹಿಂಬಾಲಿಸಿ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಆರೋಪಿಸಲಾಗಿದೆ. ಮಹಿಳೆಯ ಘನತೆಗೆ ಧಕ್ಕೆ ಆರೋಪ ಸೇರಿ ಐಪಿಸಿ ಸೆಕ್ಷನ್ 354A , 354 D ಹಾಗು 509 ಅಡಿ ಹೊಳೆನರಸೀಪುರ ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.
ವಿಡಿಯೋ ವೈರಲ್ ಬಗ್ಗೆ ರಾಜ್ಯ ಸರ್ಕಾರ, ಎಸ್ಐಟಿ ತನಿಖೆಗೆ ಆದೇಶ ಮಾಡುತ್ತಿದ್ದಂತೆ ಮೊದಲ ಎಫ್ಐಆರ್ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದೆ. ನೂರಾರು ಮಂದಿ ಮಹಿಳೆಯರ ಜೊತೆಗಿದ್ದ ಅಶ್ಲೀಲ ವಿಡಿಯೋ ಹೊರ ಬಂದಿದೆ ಎನ್ನಲಾಗುತ್ತಿದೆ.
FIR registered on Prajwal Revanna over leaked sex videos in Hassan, flees abroad. A day after Chief Minister Siddaramaiah announced a special investigation team (SIT) to probe the alleged sex scandal involving Janata Dal (Secular) MP from Hassan Prajwal Revanna, the regional party on Sunday, April 28, welcomed the government’s decision.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm