ಬ್ರೇಕಿಂಗ್ ನ್ಯೂಸ್
28-04-24 09:16 pm HK News Desk ಕರ್ನಾಟಕ
ಚಿಕ್ಕೋಡಿ, ಏ.28: "ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಮೋದಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ. ಹೆಣ್ಣುಮಕ್ಕಳ ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗೋ ಮೋದಿಯಿಂದ ಪ್ರಧಾನಿ ಹುದ್ದೆಗೆ ಮರ್ಯಾದೆ ಬರಲ್ಲ''
ಇದು ಪ್ರಧಾನಿ ಮೋದಿ ಅವರು ಬೆಳಗಾವಿಯಲ್ಲಿ ಮಾಡಿರುವ ಭಾಷಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ ವ್ಯಂಗ್ಯ. ವಾಗ್ದಾಳಿ ನಡೆಸಿದರು.
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಿಯಾಂಕ ಜಾರಕಿಹೊಳಿ ಅವರ ಗೆಲುವಿನ ಸಂದೇಶ ನೀಡಲು ಸಂಘಟಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಇಷ್ಟೊಂದು ಸುಳ್ಳು ಹೇಳೋ ಮೋದಿಗೆ ನಾಚಿಕೆನೂ ಆಗಲ್ಲ. ಇವರಿಗೆ ಮಾನ ಮರ್ಯಾದೆನೂ ಇಲ್ಲ. ಯಪ್ಪಾ ಯಪ್ಪಾ ಯಪ್ಪಾ ಈ ಮೋದಿ ಯಾವ ಮಟ್ಟದ ಸುಳ್ಳು ಸೃಷ್ಟಿ ಮಾಡ್ತಾರಲ್ಲಾ ನಾಚ್ಕೆನೂ ಆಗಲ್ಲ ಎಂದು ಮೋದಿ ಅವರ ಸುಳ್ಳುಗಳನ್ನು ಪಟ್ಟಿ ಮಾಡಿದ ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ಮುಂದುವರೆಸಿದರು.
ಬಿಜೆಪಿ ಭಾರತೀಯರ ಭಾವನೆಗಳ ಜೊತೆ ಚೆಲ್ಲಾಟ ಆಡ್ಕೊಂಡು ಲಾಭ ಮಾಡಿಕೊಳ್ತಾರೆ. ಆದರೆ ನಾವು ಕಾಂಗ್ರೆಸ್ಸಿವರು ಜನರ ಬದುಕಿನ ಸಂಕಷ್ಟಗಳನ್ನು ಕಡಿಮೆ ಮಾಡಲು ಕಾರ್ಯಕ್ರಮ ರೂಪಿಸಿ ಜಾರಿ ಮಾಡಿದ್ದೇವೆ. ನುಡಿದಂತೆ ನಡೆದಿದ್ದೇವೆ. ಜನರಿಗೆ ಕೊಟ್ಟ ಮಾತನ್ನು ಈಡೇರಿಸಿದ ನೈತಿಕತೆಯಿಂದ ನಾವು ನಿಮ್ಮ ಮುಂದೆ ಬಂದು ಮತ ಕೇಳುತ್ತಿದ್ದೇವೆ.
ಹೀಗಾಗಿ ಸುಳ್ಳುಗಳ ಮೂಲಕ ನಿಮಗೆ ಬಕ್ರಾ ಮಾಡುವ ಮೋದಿಗೆ ಮತ ಹಾಕ್ತೀರೋ, ನುಡಿದಂತೆ ನಡೆದ ನಮಗೆ ಮತ ಹಾಕ್ತೀರೋ ತೀರ್ಮಾನಿಸಿ ಎಂದು ಕರೆ ನೀಡಿದರು.
Modi speech against Congress in Belagavi, CM Siddaramaiah says no shame for lies of Modi. Says he creates lies always. He doesn't have any shame to keep telling the lies he added.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm