ಬ್ರೇಕಿಂಗ್ ನ್ಯೂಸ್
28-04-24 09:16 pm HK News Desk ಕರ್ನಾಟಕ
ಚಿಕ್ಕೋಡಿ, ಏ.28: "ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಮೋದಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ. ಹೆಣ್ಣುಮಕ್ಕಳ ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗೋ ಮೋದಿಯಿಂದ ಪ್ರಧಾನಿ ಹುದ್ದೆಗೆ ಮರ್ಯಾದೆ ಬರಲ್ಲ''
ಇದು ಪ್ರಧಾನಿ ಮೋದಿ ಅವರು ಬೆಳಗಾವಿಯಲ್ಲಿ ಮಾಡಿರುವ ಭಾಷಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ ವ್ಯಂಗ್ಯ. ವಾಗ್ದಾಳಿ ನಡೆಸಿದರು.
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಿಯಾಂಕ ಜಾರಕಿಹೊಳಿ ಅವರ ಗೆಲುವಿನ ಸಂದೇಶ ನೀಡಲು ಸಂಘಟಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಇಷ್ಟೊಂದು ಸುಳ್ಳು ಹೇಳೋ ಮೋದಿಗೆ ನಾಚಿಕೆನೂ ಆಗಲ್ಲ. ಇವರಿಗೆ ಮಾನ ಮರ್ಯಾದೆನೂ ಇಲ್ಲ. ಯಪ್ಪಾ ಯಪ್ಪಾ ಯಪ್ಪಾ ಈ ಮೋದಿ ಯಾವ ಮಟ್ಟದ ಸುಳ್ಳು ಸೃಷ್ಟಿ ಮಾಡ್ತಾರಲ್ಲಾ ನಾಚ್ಕೆನೂ ಆಗಲ್ಲ ಎಂದು ಮೋದಿ ಅವರ ಸುಳ್ಳುಗಳನ್ನು ಪಟ್ಟಿ ಮಾಡಿದ ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ಮುಂದುವರೆಸಿದರು.
ಬಿಜೆಪಿ ಭಾರತೀಯರ ಭಾವನೆಗಳ ಜೊತೆ ಚೆಲ್ಲಾಟ ಆಡ್ಕೊಂಡು ಲಾಭ ಮಾಡಿಕೊಳ್ತಾರೆ. ಆದರೆ ನಾವು ಕಾಂಗ್ರೆಸ್ಸಿವರು ಜನರ ಬದುಕಿನ ಸಂಕಷ್ಟಗಳನ್ನು ಕಡಿಮೆ ಮಾಡಲು ಕಾರ್ಯಕ್ರಮ ರೂಪಿಸಿ ಜಾರಿ ಮಾಡಿದ್ದೇವೆ. ನುಡಿದಂತೆ ನಡೆದಿದ್ದೇವೆ. ಜನರಿಗೆ ಕೊಟ್ಟ ಮಾತನ್ನು ಈಡೇರಿಸಿದ ನೈತಿಕತೆಯಿಂದ ನಾವು ನಿಮ್ಮ ಮುಂದೆ ಬಂದು ಮತ ಕೇಳುತ್ತಿದ್ದೇವೆ.
ಹೀಗಾಗಿ ಸುಳ್ಳುಗಳ ಮೂಲಕ ನಿಮಗೆ ಬಕ್ರಾ ಮಾಡುವ ಮೋದಿಗೆ ಮತ ಹಾಕ್ತೀರೋ, ನುಡಿದಂತೆ ನಡೆದ ನಮಗೆ ಮತ ಹಾಕ್ತೀರೋ ತೀರ್ಮಾನಿಸಿ ಎಂದು ಕರೆ ನೀಡಿದರು.
Modi speech against Congress in Belagavi, CM Siddaramaiah says no shame for lies of Modi. Says he creates lies always. He doesn't have any shame to keep telling the lies he added.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm